Monday, July 27, 2026

The judgment of Ayodhya

ಆತ್ಮಚರಿತ್ರೆಯಲ್ಲಿ ಅಯೋಧ್ಯೆ ತೀರ್ಪು ನೀಡಿದ ಸಂಜೆಯನ್ನು ಡಿನ್ನರ್‌ ಬಗ್ಗೆ ರಂಜನ್ ಗೊಗೊಯ್ ಸಮರ್ಥನೆ..!

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನ ಸಂಜೆ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ ಎಂದು ನಿವೃತ್ತ ಸಿಜೆಐ ರಂಜನ್ ಗೊಗೊಯ್ ಅವರು ತನ್ನ ಆತ್ಮಚರಿತ್ರೆಯಲ್ಲಿ ಉಲ್ಲೇಖಿಸಿದ್ದರು. ‘ಐತಿಹಾಸಿಕ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ ಎಂದು ಫೋಟೋ ಶೀರ್ಷಿಕೆಯಲ್ಲಿ ಬರೆದಿದ್ದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ವಿವಾದಾತ್ಮಕ ವಿಷಯದ ಕುರಿತು ತೀರ್ಪು...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img