Friday, February 13, 2026

The Kerala Story

ಯೋಗಿ ಆದಿತ್ಯನಾಥ್‌ರನ್ನ ಭೇಟಿಯಾದ ‘ದಿ ಕೇರಳ ಸ್ಟೋರಿ’ ತಂಡ..

ಲಖನೌ: ಸದ್ಯಕ್ಕೆ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ವಿಷಯ ಅಂದ್ರೆ ವಿಧಾನಸಭೆ ಚುನಾವಣೆ ಮತ್ತು ಅದರ ರಿಸಲ್ಟ್ ಹೇಗೆ ಬರತ್ತೆ ಅನ್ನುವ ವಿಷಯ. ಆದ್ರೆ ಇಡೀ ದೇಶದಲ್ಲಿ ಸುದ್ದಿಯಾಗಿರುವ ವಿಷಯ ಅಂದ್ರೆ ದಿ ಕೇರಳ ಸ್ಟೋರಿ ಸಿನಿಮಾ. ಇದು ಲವ್ ಜಿಹಾದ್ ಕಥೆಯನ್ನು ಹೊಂದಿದ್ದು, ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದರೆ, ಇನ್ನು ಕೆಲವರು ಸಿನಿಮಾ ಸೂಪರ್,...

ಉತ್ತರಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ನೋಡಲು ಕೊಡಬೇಕಾಗಿಲ್ಲ ತೆರಿಗೆ: ಯೋಗಿ ಆದೇಶ

ಲಖನೌ: ಉತ್ತರ ಪ್ರದೇಶದಲ್ಲೀಗ, ಉತ್ತಮ ವಾತಾವರಣವಿದೆ. ಮೊದಲಿನ ಹಾಗೆ ಹೆಣ್ಣು ಮಕ್ಕಳ ಮೇಲೆ ಶೋಷಣೆ ನಡೆಯುವುದಿಲ್ಲ. ಗೂಂಡಾಗಿರಿ ಮಾಡಲು ಅವಕಾಶವೇ ಇಲ್ಲ. ಹಿಂದೂಗಳಂತೂ ನಿರ್ಭೀತಿಯಿಂದ ಓಡಾಡುತ್ತಿದ್ದಾರೆ. ಇದೇ ರೀತಿ ಲವ್ ಜಿಹಾದ್ ಕಥೆ ಹೊಂದಿರುವ ಸಿನಿಮಾವಾದ, ದಿ ಕೇರಳ ಸ್ಟೋರಿ ಸಿನಿಮಾಗೆ ತೆರಿಗೆ ಕೊಡಬೇಕಾಗಿಲ್ಲವೆಂದು, ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಉತ್ತರಪ್ರದೇಶದಲ್ಲಿ ದಿ ಕೇರಳ ಸ್ಟೋರಿ...
- Advertisement -spot_img

Latest News

Sandalwood: ಚಿನ್ನದ ಸರ ಧರಿಸುವಾಗ ಹುಷಾರಾಗಿರಿ ಎಂದು ಎಚ್ಚರಿಕೆ ಸಂದೇಶ ನೀಡಿದ ನಟಿ ಯಮುನಾ ಶ್ರೀನಿಧಿ

Sandalwood: ನಟಿ ಯಮುನಾ ಶ್ರೀನಿಧಿಯವರು ಚಿನ್ನದ ಸರ ಧರಿಸುವಾಗ ಹುಷಾರಾಗಿರಿ ಎಂದು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಇದಕ್ಕೆ ಕಾರಣವೇನೆಂದರೆ, ಕೆಲ ದಿನಗಳ ಹಿಂದೆ ಓರ್ವ ಮಹಿಳೆಯ...
- Advertisement -spot_img