Tuesday, March 31, 2026

The Kerala Story

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ ಯುವಕನನ್ನು ವಿವಾಹವಾಗಿದ್ದಾಳೆ. ಮೂಲಗಳ ಮಾಹಿತಿ ಪ್ರಕಾರ ಈಕೆ ತನ್ನ ತಂದೆಗೆ ವಿಷಯ ತಿಳಿಸದೇ, ಸೀದಾ ಕೇರಳದ ದೇವಸ್ಥಾನಕ್ಕೆ ಹೋಗಿ, ವಿವಾಹವಾಗಿದ್ದಾಳೆ. ಮುಸ್ಲಿಂ ಯುವಕ ಕೂಡ ಈಕೆಯ ಜತೆ ದೇವಸ್ಥಾನಕ್ಕೆ...

ಯೋಗಿ ಆದಿತ್ಯನಾಥ್‌ರನ್ನ ಭೇಟಿಯಾದ ‘ದಿ ಕೇರಳ ಸ್ಟೋರಿ’ ತಂಡ..

ಲಖನೌ: ಸದ್ಯಕ್ಕೆ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ವಿಷಯ ಅಂದ್ರೆ ವಿಧಾನಸಭೆ ಚುನಾವಣೆ ಮತ್ತು ಅದರ ರಿಸಲ್ಟ್ ಹೇಗೆ ಬರತ್ತೆ ಅನ್ನುವ ವಿಷಯ. ಆದ್ರೆ ಇಡೀ ದೇಶದಲ್ಲಿ ಸುದ್ದಿಯಾಗಿರುವ ವಿಷಯ ಅಂದ್ರೆ ದಿ ಕೇರಳ ಸ್ಟೋರಿ ಸಿನಿಮಾ. ಇದು ಲವ್ ಜಿಹಾದ್ ಕಥೆಯನ್ನು ಹೊಂದಿದ್ದು, ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದರೆ, ಇನ್ನು ಕೆಲವರು ಸಿನಿಮಾ ಸೂಪರ್,...

ಉತ್ತರಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ನೋಡಲು ಕೊಡಬೇಕಾಗಿಲ್ಲ ತೆರಿಗೆ: ಯೋಗಿ ಆದೇಶ

ಲಖನೌ: ಉತ್ತರ ಪ್ರದೇಶದಲ್ಲೀಗ, ಉತ್ತಮ ವಾತಾವರಣವಿದೆ. ಮೊದಲಿನ ಹಾಗೆ ಹೆಣ್ಣು ಮಕ್ಕಳ ಮೇಲೆ ಶೋಷಣೆ ನಡೆಯುವುದಿಲ್ಲ. ಗೂಂಡಾಗಿರಿ ಮಾಡಲು ಅವಕಾಶವೇ ಇಲ್ಲ. ಹಿಂದೂಗಳಂತೂ ನಿರ್ಭೀತಿಯಿಂದ ಓಡಾಡುತ್ತಿದ್ದಾರೆ. ಇದೇ ರೀತಿ ಲವ್ ಜಿಹಾದ್ ಕಥೆ ಹೊಂದಿರುವ ಸಿನಿಮಾವಾದ, ದಿ ಕೇರಳ ಸ್ಟೋರಿ ಸಿನಿಮಾಗೆ ತೆರಿಗೆ ಕೊಡಬೇಕಾಗಿಲ್ಲವೆಂದು, ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಉತ್ತರಪ್ರದೇಶದಲ್ಲಿ ದಿ ಕೇರಳ ಸ್ಟೋರಿ...
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img