www.karnatakatv.net : ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಕೊಯ್ನಾ ಜಲಯಾಶಯ ಸಂಪೂರ್ಣ ಭರ್ತಿಯಾಗಿದ್ದು ಕೃಷ್ಣಾ ನದಿಗೆ ನೀರನ್ನ ಬಿಡಲಾಗಿದೆ. ಜೊತೆಗೆ ವೇದಂಗಂಗಾ ನದಿಯು ಕೂಡಾ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ರಾಷ್ಟ್ರೀಯ ಹೆದ್ದಾರಿ ನಾಲ್ಕು ಸಂಪೂರ್ಣ ಜಲಾವೃತಗೊಂಡು ಹೈವೇ ಸಂಚಾರವನ್ನ ಸಂಪೂರ್ಣವಾಗಿ ಬಂದ ಮಾಡಲಾಗಿದ್ದು
ಬೆಳಗಾವಿಯಲ್ಲಿ ನಿನ್ನೆಯಿಂದ ರಾಷ್ಟ್ರೀಯ ಹೆದ್ದಾರಿ...