Monday, August 17, 2026

the police saved the lorry driver

ಲಾರಿ ಚಾಲಕನ ರಕ್ಷಣೆ ಮಾಡಿದ ಪೊಲೀಸರು

www.karnatakatv.net : ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಕೊಯ್ನಾ ಜಲಯಾಶಯ ಸಂಪೂರ್ಣ ಭರ್ತಿಯಾಗಿದ್ದು ಕೃಷ್ಣಾ ನದಿಗೆ ನೀರನ್ನ ಬಿಡಲಾಗಿದೆ. ಜೊತೆಗೆ ವೇದಂಗಂಗಾ ನದಿಯು ಕೂಡಾ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ರಾಷ್ಟ್ರೀಯ ಹೆದ್ದಾರಿ ನಾಲ್ಕು ಸಂಪೂರ್ಣ ಜಲಾವೃತಗೊಂಡು ಹೈವೇ  ಸಂಚಾರವನ್ನ ಸಂಪೂರ್ಣವಾಗಿ ಬಂದ ಮಾಡಲಾಗಿದ್ದು ಬೆಳಗಾವಿಯಲ್ಲಿ ನಿನ್ನೆಯಿಂದ ರಾಷ್ಟ್ರೀಯ ಹೆದ್ದಾರಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img