Friday, July 4, 2025

the restriction of

ಗಣೇಶ್ ಚತುರ್ಥಿ ಆಚರಣೆಗೆ ನಿರ್ಬಂಧ ಹೇರಿರುವುದು ಖಂಡನೀಯ: ಪ್ರಮೋದ ಮುತಾಲಿಕ

www.karnatakatv.net : ಬೆಳಗಾವಿ: ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೆ ಆ.21 ರಿಂದ ರಾಜ್ಯಾದ್ಯಂತ ಪ್ರತಿಭಟನೆ ಆರಂಭಿಸಲಾಗುವುದು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗೊಷ್ಡಿಯಲ್ಲಿ ಮಾತನಾಡಿದ ಅವರು ಸಮುದಾಯಗಳ ಧಾರ್ಮಿಕ ಆಚರಣೆಗಳಿಗೆ ಇಲ್ಲದ ನಿರ್ಬಂಧ ಹಿಂದೂ ಪರ ಆಚರಣೆಗಳಿಗೆ ಹಾಕಲಾಗುತ್ತಿದೆ. ಬಿಜೆಪಿ ಸರಕಾರದ ತಾರತಮ್ಯ ನೀತಿ ಖಂಡಿಸಿ ಇದೇ...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img