Friday, August 28, 2026

the restriction of

ಗಣೇಶ್ ಚತುರ್ಥಿ ಆಚರಣೆಗೆ ನಿರ್ಬಂಧ ಹೇರಿರುವುದು ಖಂಡನೀಯ: ಪ್ರಮೋದ ಮುತಾಲಿಕ

www.karnatakatv.net : ಬೆಳಗಾವಿ: ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೆ ಆ.21 ರಿಂದ ರಾಜ್ಯಾದ್ಯಂತ ಪ್ರತಿಭಟನೆ ಆರಂಭಿಸಲಾಗುವುದು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗೊಷ್ಡಿಯಲ್ಲಿ ಮಾತನಾಡಿದ ಅವರು ಸಮುದಾಯಗಳ ಧಾರ್ಮಿಕ ಆಚರಣೆಗಳಿಗೆ ಇಲ್ಲದ ನಿರ್ಬಂಧ ಹಿಂದೂ ಪರ ಆಚರಣೆಗಳಿಗೆ ಹಾಕಲಾಗುತ್ತಿದೆ. ಬಿಜೆಪಿ ಸರಕಾರದ ತಾರತಮ್ಯ ನೀತಿ ಖಂಡಿಸಿ ಇದೇ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img