www.karnatakatv.net : ಹಾವೇರಿ: ಆತ ಮೂಲತಃ ಕರ್ನಾಟಕದವನೇ ಆಗಿದ್ದರೂ, ಪಾತಕ ಲೋಕದಲ್ಲಿ ಸದ್ದು ಮಾಡಿದ್ದು ಮಾತ್ರ ಹೊರ ರಾಜ್ಯ ಗೋವಾದಲ್ಲಿ ಕಂಡ ಕಂಡವರಿಗೆ ಹಣಕ್ಕಾಗಿ ಕಿರುಕುಳ ಕೊಡುತ್ತಿದ್ದವನು ಹುಟ್ಟೂರಲ್ಲಿ ಬಂದು ಹತ್ಯೆ ಆಗಿದ್ದಾನೆ. ಅವನ ಕ್ರೂರ ಕ್ರೌರ್ಯ ಪಾಪಕ್ಕೆ ಗೆಳೆಯರೆ ನಡು ರಸ್ತೆಯಲ್ಲಿಯೇ ಕೊಚ್ಚಿ ಕೊಲೆಗೈದು ವಿಕೃತಿ ಮರೆದಿದ್ದಾರೆ. ನಟೋರಿಯಸ್ ರೌಡಿಯೊಬ್ಬನ ಹತ್ಯೆ ಕಂಡು...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...