www.karnatakatv.net : ಹಾವೇರಿ: ಆತ ಮೂಲತಃ ಕರ್ನಾಟಕದವನೇ ಆಗಿದ್ದರೂ, ಪಾತಕ ಲೋಕದಲ್ಲಿ ಸದ್ದು ಮಾಡಿದ್ದು ಮಾತ್ರ ಹೊರ ರಾಜ್ಯ ಗೋವಾದಲ್ಲಿ ಕಂಡ ಕಂಡವರಿಗೆ ಹಣಕ್ಕಾಗಿ ಕಿರುಕುಳ ಕೊಡುತ್ತಿದ್ದವನು ಹುಟ್ಟೂರಲ್ಲಿ ಬಂದು ಹತ್ಯೆ ಆಗಿದ್ದಾನೆ. ಅವನ ಕ್ರೂರ ಕ್ರೌರ್ಯ ಪಾಪಕ್ಕೆ ಗೆಳೆಯರೆ ನಡು ರಸ್ತೆಯಲ್ಲಿಯೇ ಕೊಚ್ಚಿ ಕೊಲೆಗೈದು ವಿಕೃತಿ ಮರೆದಿದ್ದಾರೆ. ನಟೋರಿಯಸ್ ರೌಡಿಯೊಬ್ಬನ ಹತ್ಯೆ ಕಂಡು...
Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ.
ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...