Saturday, June 6, 2026

the victory must be won in polity

ಮತ್ತಷ್ಟು ಅವಳಿನಗರದ ಜನರ ಸೇವೆ ಮಾಡಲು ಪಾಲಿಕೆಯಲ್ಲಿ ಗೆಲುವು ಸಾಧಿಸಬೇಕಿದೆ: ಮುನೇನಕೊಪ್ಪ

www.karnatakatv.net : ಹುಬ್ಬಳ್ಳಿ: ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಬಿಜೆಪಿ ಹೋರಾಟ ನಡೆಸುತ್ತಿದೆ. ಪ್ರತಿಯೊಬ್ಬರ ಮನೆ ಬಾಗಿಲಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಯನ್ನು ಮುಟ್ಟಿಸುವಲ್ಲಿ ನಾವೆಲ್ಲರೂ ಶ್ರಮಿಸುತ್ತಿದ್ದೇವೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ವಿಶ್ವಾಸ ವ್ಯಕ್ತಪಡಿಸಿದರು.. ಹುಬ್ಬಳ್ಳಿಯಲ್ಲಿ ಬಿಜೆಪಿ ಜನಾಶಿರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಜನರಿಗೋಸ್ಕರ ಇರುವ ಪಕ್ಷ. ಬಿಜೆಪಿ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img