ದೊಡ್ಡಬಳ್ಳಾಪುರ ; ಮೇಕೆದಾಟು ಯೋಜನೆಗೆ 1000 ಕೋಟಿ ನಾಮಕಾವಸ್ತೆಗಷ್ಟೆ,ಅಗತ್ಯವಾದ ಹಣವನ್ನು ಬಿಡುಗಡೆ ಮಾಡಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಕರುನಾಡ ವಿಜಯಸೇನೆ ಸಂಘಟನೆಯ ವತಿಯಿಂದ ನಿನ್ನೆ ಪತ್ರಿಕಾಗೋಷ್ಠಿ ನಡೆಸಿಲಾಯಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರುನಾಡ ವಿಜಯಸೇನೆ ಸಂಘಟನೆಯ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ರಾಮ್ ಪ್ರಸಾದ್ ಗೌಡ ದೊಡ್ಡಬಳ್ಳಾಪುರ ತಾಲ್ಲೂಕಿನ ನೇಕಾರರಿಗೆ...
ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...