Friday, December 5, 2025

The Weavers government insists on paying our price immediately

Weavers ಸರ್ಕಾರ ಈ ಕೂಡಲೇ ವೈಜ್ಞಾನಿಕ ಬೆಲೆಯನ್ನು ನೀಡುವಂತೆ ಒತ್ತಾಯ..!

ದೊಡ್ಡಬಳ್ಳಾಪುರ ; ಮೇಕೆದಾಟು ಯೋಜನೆಗೆ 1000 ಕೋಟಿ ನಾಮಕಾವಸ್ತೆಗಷ್ಟೆ,ಅಗತ್ಯವಾದ ಹಣವನ್ನು ಬಿಡುಗಡೆ ಮಾಡಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಕರುನಾಡ ವಿಜಯಸೇನೆ ಸಂಘಟನೆಯ ವತಿಯಿಂದ ನಿನ್ನೆ ಪತ್ರಿಕಾಗೋಷ್ಠಿ ನಡೆಸಿಲಾಯಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರುನಾಡ ವಿಜಯಸೇನೆ ಸಂಘಟನೆಯ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ರಾಮ್ ಪ್ರಸಾದ್ ಗೌಡ ದೊಡ್ಡಬಳ್ಳಾಪುರ ತಾಲ್ಲೂಕಿನ ನೇಕಾರರಿಗೆ...
- Advertisement -spot_img

Latest News

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್.ಚಲುವರಾಯಸ್ವಾಮಿ

Mandya News: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿ ಫಾರಂ ನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ...
- Advertisement -spot_img