Beauty tips:
ರೇಷ್ಮೆಯಂತಹ ನಯವಾದ ಕೂದಲನ್ನು ಪಡೆಯಲು ಅನೇಕ ಜನರು ಮಾರುಕಟ್ಟೆಯಲ್ಲಿ ವಿವಿಧ ಬ್ರಾಂಡ್ಗಳ ಕಂಡೀಷನರ್ಗಳನ್ನು ಬಳಸುತ್ತಾರೆ. ಆದರೆ ಖರೀದಿಸಿದ ಕಂಡೀಷನರ್ ಎಷ್ಟು ಉತ್ತಮವಾಗಿದ್ದರೂ, ಅದು ರಾಸಾಯನಿಕಗಳನ್ನು ಹೊಂದಿರುತ್ತದೆ ಮತ್ತು ಇದು ಕೂದಲಿಗೆ ಹಾನಿ ಮಾಡುತ್ತದೆ. ನೈಸರ್ಗಿಕ ಪದಾರ್ಥಗಳೊಂದಿಗೆ ಮನೆಯಲ್ಲಿ ಕಂಡಿಷನರ್ ಅನ್ನು ತಯಾರಿಸುವುದು ಉತ್ತಮ.
ನೈಸರ್ಗಿಕ ಕಂಡೀಷನರ್ಗೆ ಬಾಳೆಹಣ್ಣುಗಳು ಬೇಕಾಗಿರುವುದು. ಬಾಳೆಹಣ್ಣು ಸ್ಕ್ಯಾಲ್ಪ್ ನ ಆಳಕ್ಕೆ...
Health tips:
ಡಿಪ್ರೆಶನ್ನಿಂದ ಬಳಲುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಸಂಶೋಧನೆ ಹೇಳುತ್ತಿದೆ. ಜನರು ಅನೇಕ ವಿಧಗಳ ಒತ್ತಡದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಜನರು ತೀವ್ರವಾದ, ಹೋರಾಟ ಮತ್ತು ಒತ್ತಡದಿಂದ ಕೂಡಿದ ಜೀವನ, ಒಂಟಿತನ ಮತ್ತು ಒತ್ತಡದ ಕಾರಣದಿಂದಗಿ ಬಳಲುತ್ತಿದ್ದಾರೆ. ಈ ಲೋಕದಲ್ಲಿ ಜೀವಿಸುವ ಪ್ರತಿಯೊಬ್ಬರಿಗೂ ತಮ್ಮ ದೈನಂದಿನ ಕೆಲಸಗಳ ಕಾರಣ ತಮ್ಮ ದುಃಖಗಳನ್ನು...
Chandra Grahana:
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಚಂದ್ರಗ್ರಹಣವನ್ನು ಅಶುಭವೆಂದು ಪರಿಗಣಿಸಲಾಗಿದೆ, ಚಂದ್ರಗ್ರಹಣವನ್ನು ಧಾರ್ಮಿಕ ಗ್ರಂಥಗಳಲ್ಲಿ ವಿವರಿಸಲಾಗಿದೆ. ಈ ಸಮಯದಲ್ಲಿ, ಎಲ್ಲಾ ರೀತಿಯ ನಕಾರಾತ್ಮಕ ಶಕ್ತಿಗಳು ಬಲವನ್ನು ಪಡೆಯುತ್ತವೆ, ಆದ್ದರಿಂದ ಅಂತಹ ಸಂದರ್ಭಗಳಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದು. ಖಗೋಳಶಾಸ್ತ್ರದ ಪ್ರಕಾರ, ಈ ವರ್ಷ ನವೆಂಬರ್ 8ರಂದು ಕೊನೆಯ ಮತ್ತು ಎರಡನೇ ಚಂದ್ರಗ್ರಹಣ ಸಂಭವಿಸಲಿದೆ. ಈ ಗ್ರಹಣವು ಜ್ಯೋತಿಷ್ಯ...
Devotional :
ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸದ ಶುಕ್ಲ ಪಕ್ಷದ ಚತುರ್ದಶಿಯನ್ನು ವೈಕುಂಠ ಚತುರ್ದಶಿ ಎಂದು ಆಚರಿಸಲಾಗುತ್ತದೆ. ಹಾಗಾದರೆ 2022 ವೈಕುಂಠ ಚತುರ್ದಶಿಯ ಶುಭ ಮುಹೂರ್ತ ಯಾವುದು ಗೊತ್ತಾ..?
ಈ ದಿನ ವಿಷ್ಣುವನ್ನು ಪೂಜಿಸುವ ವ್ಯಕ್ತಿಗೆ ವೈಕುಂಠ ಧಾಮ ಸಿಗುತ್ತದೆ ಎನ್ನುವ ನಂಬಿಕೆಯಿದೆ. ಕಥೆಯ ಪ್ರಕಾರ ಈ ದಿನವೇ ಶಿವನು ಸುದರ್ಶನ ಚಕ್ರವನ್ನು ಶ್ರೀಹರಿಗೆ ಕೊಟ್ಟನು ಎನ್ನಲಾಗಿದೆ....
Astrology:
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಗ್ರಹಗಳು ನಿರ್ದಿಷ್ಟ ಸಮಯದಲ್ಲಿ ಪ್ರತಿ ತಿಂಗಳು ತನ್ನ ಸ್ಥಳವನ್ನು ಬದಲಾಯಿಸುತ್ತದೆ, ನವೆಂಬರ್ ತಿಂಗಳಲ್ಲಿ 5ಗ್ರಹಗಳು ತನ್ನ ಸ್ಥಾನವನ್ನು ಬದಲಾಯಿಸುತ್ತದೆ, ಇದು ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ...? ಎಂದು ನೋಡೋಣ .
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ ತಿಂಗಳು ಅತ್ಯಂತ ಮಹತ್ವ ಎಂದು ಹೇಳಬಹುದು .ಏಕೆಂದರೆ ಈ ತಿಂಗಳಲ್ಲಿ 5...
Devotional :
ನಿಮ್ಮ ಜಾತಕದಲ್ಲಿ ಕಾಳ ಸರ್ಪದೋಷಗಳು ಇದ್ದರೆ ನೀವು ಮಾಡುವಂತಹ ಕೆಲಸ ಕಾರ್ಯದಲ್ಲಿ ಜಯ ಸಿಗದೇ ಇದ್ದರೆ, ನಾವು ಹೇಳುವ ವಿಧದಲ್ಲಿ ದೀಪಾರಾಧನೆ ಮಾಡಿದರೆ ಕಾರ್ತಿಕ ಮಾಸದ ಪುಣ್ಯಫಲ ಪ್ರಾಪ್ತಿಯಾಗುತ್ತದೆ. ಹಾಗಾದರೆ ಮನೆಯಲ್ಲಿ ಯಾವ ರೀತಿ ದೀಪಾರಾಧನೆ ಮಾಡಿದರೆ ವಿಜಯ ಪ್ರಾಪ್ತಿಯಾಗುತ್ತದೆ ಎಂದು ತಿಳಿದು ಕೊಳ್ಳೋಣ .
ಎಲ್ಲ ಮಾಸಗಳಿಗಿಂತ ಕಾರ್ತಿಕಮಾಸ ಪವಿತ್ರವಾದ ಮಾಸವಾಗಿದೆ, ಕಾರ್ತಿಕಮಾಸವು...
Devotional:
ಕಾರ್ತಿಕ ಮಾಸದ ನದಿ ಸ್ನಾನಕ್ಕೆ ಹಿಂದೂ ಧರ್ಮದಲ್ಲಿ ಅತಿ ಹೆಚ್ಚು ಪ್ರಾಮುಕ್ಯತೆ ನೀಡಿದ್ದಾರೆ, ಈ ಮಾಸದಲ್ಲಿ ಮಾಡುವ ಪವಿತ್ರ ಸ್ನಾನ ,ಕಲ್ಮಶವನ್ನು ಹೋಗಲಾಡಿಸುವ ಜೊತೆಗೆ ಮನುಷ್ಯನ ಕೋಪ ತಾಪಗಳ್ಳನು ನಿಯಂತ್ರಿಸುತ್ತದೆ. ಮುಖ್ಯವಾಗಿ ಕಾವೇರಿ ನದಿ ಸ್ನಾನ ಅತ್ಯಂತ ಪವಿತ್ರ ಎಂದು ಭಾವಿಸಲಾಗಿದೆ. ಸಮಯದ ಅಭಾವ ಇರುವವರು ಹಾಗೂ ಕೆಲಸದ ಒತ್ತಡ ಇರುವವರು ಕಾವೇರಿ ನದಿ...
Devotional:
ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಶಿವನ ಪ್ರಿಯವಾದ ಮಾಸದಲ್ಲಿ ಪೂಜೆ, ಆಚರಣೆಗಳು, ಯಾಗ, ಸ್ನಾನ, ದಾನ ಇತ್ಯಾದಿಗಳು ಎಲ್ಲಾ ಪಾಪಗಳನ್ನು ನಾಶಪಡಿಸುವುದಲ್ಲದೆ, ಸಂತೋಷ, ಸಮೃದ್ಧಿ ಮತ್ತು ಸಂಪತ್ತನ್ನು ಹೆಚ್ಚಿಸುತ್ತವೆ.
ದೀಪಗಳ ಮಾಸ ಎಂದೇ ಹೆಸರು ಪಡೆದ ಕಾರ್ತಿಕ ಮಾಸವು ಹಿಂದೂ ಪಂಚಾಂಗದ ಎಂಟನೇ ತಿಂಗಳು, ಶಿವನ ಆರಾಧನೆಗೆ ಶ್ರೇಷ್ಠ ಮಾಸ ಎಂದು...
Devotional:
ಧನ್ ತೇರಾಸ್, ದೀಪಾವಳಿಯ ಹಬ್ಬದ ದಿನದಂದು ಮಾಡುವ ಯಾವುದೇ ಕೆಲಸಗಳು ವಿಶೇಷವಾದ ಫಲಕೊಡುತ್ತದೆ.ಹಾಗೆಯೆ ಈ ದಿನ ಮಾಡುವ ದಾನವು ನಿಮಗೆ ಶುಭ ಫಲವನ್ನು ತಂದುಕೊಡುತ್ತದೆ. ಲಕ್ಷ್ಮಿ ದೇವಿಯ ಆಶೀರ್ವಾದ ನಿಮಗೆ ಲಭಿಸುತ್ತದೆ .ಲಕ್ಷ್ಮಿ ದೇವಿಯ ಕೃಪೆಗಾಗಿ ವಿಶೇಷವಾಗಿ ಧನ್ ತೇರಾಸ್ ಮತ್ತು ದೀಪಾವಳಿಯಂದು ಪೂಜೆಗಳನ್ನು ಮಾಡಲಾಗುತ್ತದೆ. ದೀಪಾವಳಿ ಹಬ್ಬವು ಧನ್ ತೇರಾಸ್ ದಿನದಿಂದ ಪ್ರಾರಂಭವಾಗುತ್ತದೆ....
Astrology:
ಭಾನುವಾರ ರಜಾ ದಿನವಾಗಿರುವುದರಿಂದ ಎಲ್ಲರಿಗು ಆ ದಿನ ಜಾಲಿ ಡೇ, ಎಲ್ಲರೂ ರಿಲ್ಯಾಕ್ಸ್ ಮೂಡ್ ನಲ್ಲಿ ಇರುತ್ತಾರೆ.ಈ ವಾರಕ್ಕೆ ಅದರದ್ದೇ ಆದ ಮಹತ್ವವಿದೆ ಈ ದಿನದ ಅಧಿಪತಿ ಗ್ರಹ ಸೂರ್ಯ. ಭಾನುವಾರ ಜನಿಸಿದವರು ಸೂರ್ಯನಂತೆ ಪ್ರಕಾಶ ಮಾನವನ್ನೂ ಹೊಂದಿರುವವರು. ಇವರು ಮಹತ್ವಾಕಾಂಕ್ಷಿಗಳಾಗಿದ್ದು ಸಾವಿರ ಜನರಿದ್ದರೂ ಅವರೊಂದಿಗೆ ತಾವು ವಿಭಿನ್ನವಾಗಿ ಇರಬೇಕು ಎಂದು ಕನಸು ಕಟ್ಟಿಕೊಂಡಿರುತ್ತಾರೆ....
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...