Wednesday, September 17, 2025

theatre

ಸ್ಯಾಂಡಲ್ ವುಡ್ ಗೆ ಶೀಘ್ರವೇ ಸರ್ಕಾರ ಗುಡ್ ನ್ಯೂಸ್…!

www.karnatakatv.net :ಸಿನಿಮಾ ಥಿಯೇಟರ್ ಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಕೋವಿಡ್ ಹರಡೋ ಭೀತಿಯಿಂದಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಶೇ. 50ರಷ್ಟು ಆಸನಗಳ ಭರ್ತಿಗೆ ಮಾತ್ರ ಸರ್ಕಾರ ಆದೇಶ ನೀಡಿದೆ. ಚಿತ್ರರಂಗಕ್ಕೆ ಕೋವಿಡ್ ತಂದಿಟ್ಟಿರೋ ಸಮಸ್ಯೆ ಒಂದೆರಡಲ್ಲ. ಒಂದೆಡೆ ಶೂಟಿಂಗ್ ಗೆ ನಿರ್ಬಂಧ ಹೇರಿದ್ರೆ, ಮತ್ತೊಂದೆಡೆ ಥಿಯೇಟರ್ ಗಳಲ್ಲಿ ಪ್ರೇಕ್ಷಕರ...

ಇನ್ಮುಂದೆ ಥಿಯೇಟರ್ ಹೌಸ್ ಫುಲ್…! ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್…!

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯ ಇಳಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಥಿಯೇಟರ್ ಗಳಲ್ಲಿ 100% ಪ್ರೇಕ್ಷಕರ ಅನುಮತಿಗೆ ಅವಕಾಶ ನೀಡಿದೆ. ಅನ್ ಲಾಕ್ ಬಳಿಕ ಕೇವಲ 50% ಪ್ರೇಕ್ಷಕರಿಗೆ ಅವಕಾಶ ನೀಡಿತ್ತು. ಇದೀಗ ಆ ನಿರ್ಧಾರ ಹಿಂಪಡೆದಿದ್ದು, ಪೂರ್ಣ ಪ್ರಮಾಣದ ಪ್ರೇಕ್ಷಕರ ಅನುಮತಿಗೆ ಒಪ್ಪಿಗೆ ನೀಡಿದೆ. ಕೊರೋನಾ ಲಾಕ್...

ಸಿನಿಮಾ ಥಿಯೇಟರ್ ನಲ್ಲಿ 100% ಆಸನಗಳ ಭರ್ತಿ ನಿರ್ಧಾರ ವಾಪಸ್ ಪಡೆದ ತಮಿಳುನಾಡು ಸರ್ಕಾರ.. ಕಾರಣವೇನು..?

ಕೊರೋನಾ ಲಾಕ್ ಡೌನ್ ಬಳಿಕ ಕೇಂದ್ರ ಸರ್ಕಾರ ಕೆಲವು ರೂಲ್ಸ್ ಅಂಡ್ ರೆಗ್ಯುಲೇಶನ್ ಹಾಕಿ ಥಿಯೇಟರ್ ಓಪನ್ ಗೆ ಪರ್ಮಿಷನ್ ಕೊಟ್ಟಿದೆ. ಕೊರೋನಾ ಮುನ್ನೆಚ್ಚರಿಕೆ ಕ್ರಮದೊಂದಿಗೆ 50% ರಷ್ಟು ಸೀಟುಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು.  ಆದ್ರೆ ಸ್ಟಾರ್ ಹೀರೋಗಳ ಬಿಗ್ ಬಜೆಟ್ ಸಿನಿಮಾಗಳು ರಿಲೀಸ್ ಗೆ ಮುಂದೆ ಬರ್ತಿಲ್ಲ. ಜನ ಥಿಯೇಟರ್ ಗೆ ಬರ್ತಾರೋ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img