Tuesday, August 25, 2026

Theerthabhava

ಅ.17ರಂದು ತೀರ್ಥೋದ್ಭವ…!

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ಈ ಬಾರಿ ಅಕ್ಟೋಬರ್ 17 ರಂದು ತೀರ್ಥೋದ್ಭವ ನಡೆಯಲಿದೆ. ಮಧ್ಯಾಹ್ನ 1.11ರ ಮಕರ ಲಗ್ನದಲ್ಲಿ ತೀರ್ಥೋದ್ಭವ ಆಗಲಿದ್ದು, ಭಾಗಮಂಡಲದ ಕೊಡೆ ಪಂಚಾಂಗ ಭಟ್ಟರು ತೀರ್ಥೋದ್ಭವದ ಮೂಹೂರ್ತ ನಿಗದಿಪಡಿಸಿದ್ದಾರೆ. ಈಗಾಗಲೇ ಕೊಡಗು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ತೀರ್ಥರೂಪಿಣಿಯಾಗಿ ಕಾವೇರಿತಾಯಿ ಭಕ್ತರಿಗೆ ದರ್ಶನ ನೀಡಲಿದ್ದಾರೆ. ತೀರ್ಥೋದ್ಬದ ವೇಳೆ ಯಾರೂ ಹೊಂಡದಲ್ಲಿ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img