Saturday, March 21, 2026

#thees coart

ತೀಸ್ ಹಜಾರಿ ಕೋರ್ಟ್​ ಆವರಣದಲ್ಲಿ ಗುಂಡಿನ ದಾಳಿ..!

Dehali News: ದೆಹಲಿಯ ತೀಸ್ ಹಜಾರಿ ಕೋರ್ಟ್​ ಆವರಣದಲ್ಲಿ ಇಂದು   ಮಧ್ಯಾಹ್ನ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯನ್ನು ದೆಹಲಿಯ ಬಾರ್ ಕೌನ್ಸಿಲ್ ಅಧ್ಯಕ್ಷ ಕೆಕೆ ಮನನ್ ಖಂಡಿಸಿದ್ದು, ಈ ಬಗ್ಗೆ ವಿವರವಾದ ತನಿಖೆ ನಡೆಸಲಾಗುವುದು. ಯಾವುದೇ ವಕೀಲರು ನ್ಯಾಯಾಲಯದ ಆವರಣದಲ್ಲಿ ಶಸ್ತ್ರಾಸ್ತ್ರಗಳನ್ನು ಬಳಸುವಂತಿಲ್ಲ ಎಂದು ಹೇಳಿದರು.  ಶಸ್ತ್ರಾಸ್ತ್ರಗಳಿಗೆ ಪರವಾನಗಿ ನೀಡಲಾಗಿದೆಯೇ, ಇಲ್ಲವೇ ಎಂಬುದನ್ನು...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img