Friday, August 14, 2026

theft case

ಧಾರವಾಡದಲ್ಲಿ ನಡುಕ ಹುಟ್ಟಿಸಿದ್ದ ಆ ಕಿಲಾಡಿ ಕಳ್ಳರು ಕೊನೆಗೂ ಲಾಕ್

ಧಾರವಾಡ ನಗರದಲ್ಲಿ ನಡೆದ ಸರ ಕಳ್ಳತನ ಹಾಗೂ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಆತಂಕ ಮೂಡಿಸಿದ್ದ ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಲಾಗಿದೆ. ಬಂಧಿತರನ್ನು ಹುಬ್ಬಳ್ಳಿ ಮೂಲದ ಅಸೀಫ್ ಕಾಶಿಂಸಾಬ ಬೇಗ್ ಮತ್ತು ಅಮ್ಮಿನಭಾವಿ ಗ್ರಾಮದ ಗುರುಪ್ರಸಾದ ಶಿವಾನಂದ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img