Saturday, March 7, 2026

#thejasvi surya

Thejasvi Surya : ಸುಸಜ್ಜಿತ ಅಂಬ್ಯುಲೆನ್ಸ್ ಗಳನ್ನು ವಿಕ್ಟೋರಿಯಾ, ವಾಣಿ ವಿಲಾಸ ಆಸ್ಪತ್ರೆಗೆ ಒದಗಿಸಿದ ಸಂಸದ ತೇಜಸ್ವೀ ಸೂರ್ಯ

Banglore News : 77ನೇ ಸ್ವಾತಂತ್ರ್ಯೋತ್ಸವ ದಿನದ ಪ್ರಯುಕ್ತ, ನಗರದ ವಿಕ್ಟೋರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಗಳಿಗೆ 2 ಸುಸಜ್ಜಿತ ಅಂಬ್ಯುಲೆನ್ಸ್ ಗಳನ್ನು, ಬೆಂಗಳೂರು ದಕ್ಷಿಣ ಸಂಸದ ಶ್ರೀ ತೇಜಸ್ವೀ ಸೂರ್ಯ ರವರು ಒದಗಿಸಿದ್ದು,  ಅದರ ಹಸ್ತಾಂತರ ಕಾರ್ಯವನ್ನು ಸಂಸದರ ಕಚೇರಿ ಸಿಬ್ಬಂದಿ ಇಂದು ನೆರವೇರಿಸಿ, ಸಾರ್ವಜನಿಕ ಸೇವೆಗೆ ಅಂಬ್ಯುಲೆನ್ಸ್ ಗಳನ್ನು ಬಳಕೆಗೆ ಮುಕ್ತಗೊಳಿಸಿದ್ದು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img