Banglore News : 77ನೇ ಸ್ವಾತಂತ್ರ್ಯೋತ್ಸವ ದಿನದ ಪ್ರಯುಕ್ತ, ನಗರದ ವಿಕ್ಟೋರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಗಳಿಗೆ 2 ಸುಸಜ್ಜಿತ ಅಂಬ್ಯುಲೆನ್ಸ್ ಗಳನ್ನು, ಬೆಂಗಳೂರು ದಕ್ಷಿಣ ಸಂಸದ ಶ್ರೀ ತೇಜಸ್ವೀ ಸೂರ್ಯ ರವರು ಒದಗಿಸಿದ್ದು, ಅದರ ಹಸ್ತಾಂತರ ಕಾರ್ಯವನ್ನು ಸಂಸದರ ಕಚೇರಿ ಸಿಬ್ಬಂದಿ ಇಂದು ನೆರವೇರಿಸಿ, ಸಾರ್ವಜನಿಕ ಸೇವೆಗೆ ಅಂಬ್ಯುಲೆನ್ಸ್ ಗಳನ್ನು ಬಳಕೆಗೆ ಮುಕ್ತಗೊಳಿಸಿದ್ದು...