Sunday, March 15, 2026

thejaswi soorya

ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ ಬಜೆಟ್:ತೇಜಸ್ವಿ ಸೂರ್ಯ

Budget News: ದೇಶದ ಬಜೆಟ್ ಮಂಡನೆಯಾಗಿ ಇದೀಗ ಅನೇಕರ ಮೆಚ್ಚುಗೆಗೆ ಪಾತ್ರವಾಗಿದೆ. ತೇಜಸ್ವಿ ಸೂರ್ಯ ಬಜೆಟ್ ಮಂಡನೆ ಕುರಿತಾಗಿ ಮಾತನಾಡಿ ಅನೇಕ ವಿಚಾರಗಳಲ್ಲಿ ಜನಪರ ಬಜೆಟ್ ಮಂಡನೆ ಆಗಿದೆ.ಹಾಗೆಯೆ ಬಜೆಟ್ ಈ ಬಾರಿ ಕರ್ನಾಟಕದ ಗೇಮ್ ಚೇಂಜರ್ ಆಗಲಿದೆ. ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300ಕೋಟಿ ಅನುದಾನ ನೀಡಿದೆ ಇದರಿಂದ ಕರ್ನಾಟಕಕ್ಕೆ ಬಹಳಷ್ಟು ಪ್ರಯೋಜನಕಾರಿಯಾಗಿದೆ....

RSS ಖಾಕಿ ಚಡ್ಡಿಗೆ ಬೆಂಕಿಹಚ್ಚಿದ ಫೋಟೋ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

State News: ಆರ್​ಎಸ್​ಎಸ್​ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದ ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ಕಾಂಗ್ರೆಸ್, ದೇಶವನ್ನು ದ್ವೇಷದ ಸಂಕೋಲೆಯಿಂದ ಮುಕ್ತಗೊಳಿಸಲು ಮತ್ತು ಬಿಜೆಪಿ, ಆರ್​ಎಸ್​ಎಸ್​ ಮಾಡಿದ ಹಾನಿಯನ್ನು ಸರಿಪಡಿಸಲು ಹಂತ ಹಂತವಾಗಿ ನಾವು ನಮ್ಮ ಗುರಿಯನ್ನು ತಲುಪುತ್ತೇವೆ ಎಂದು ಹೇಳಿಕೊಂಡಿದೆ. ಕಾಂಗ್ರೆಸ್​ನ ಟೀಕೆಗೆ ಪ್ರತಿಕ್ರಿಯಿಸಿದ ತೇಜಸ್ವಿ ಸರ‍್ಯ ಅವರು ಫೋಟೋವನ್ನು ಕಾಂಗ್ರೆಸ್ ರಾಯಕೀಯದ ಸಂಕೇತವೆಂದು ಹೇಳಿ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img