Budget News:
ದೇಶದ ಬಜೆಟ್ ಮಂಡನೆಯಾಗಿ ಇದೀಗ ಅನೇಕರ ಮೆಚ್ಚುಗೆಗೆ ಪಾತ್ರವಾಗಿದೆ. ತೇಜಸ್ವಿ ಸೂರ್ಯ ಬಜೆಟ್ ಮಂಡನೆ ಕುರಿತಾಗಿ ಮಾತನಾಡಿ ಅನೇಕ ವಿಚಾರಗಳಲ್ಲಿ ಜನಪರ ಬಜೆಟ್ ಮಂಡನೆ ಆಗಿದೆ.ಹಾಗೆಯೆ ಬಜೆಟ್ ಈ ಬಾರಿ ಕರ್ನಾಟಕದ ಗೇಮ್ ಚೇಂಜರ್ ಆಗಲಿದೆ. ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300ಕೋಟಿ ಅನುದಾನ ನೀಡಿದೆ ಇದರಿಂದ ಕರ್ನಾಟಕಕ್ಕೆ ಬಹಳಷ್ಟು ಪ್ರಯೋಜನಕಾರಿಯಾಗಿದೆ....
State News:
ಆರ್ಎಸ್ಎಸ್ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದ ಫೋಟೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡ ಕಾಂಗ್ರೆಸ್, ದೇಶವನ್ನು ದ್ವೇಷದ ಸಂಕೋಲೆಯಿಂದ ಮುಕ್ತಗೊಳಿಸಲು ಮತ್ತು ಬಿಜೆಪಿ, ಆರ್ಎಸ್ಎಸ್ ಮಾಡಿದ ಹಾನಿಯನ್ನು ಸರಿಪಡಿಸಲು ಹಂತ ಹಂತವಾಗಿ ನಾವು ನಮ್ಮ ಗುರಿಯನ್ನು ತಲುಪುತ್ತೇವೆ ಎಂದು ಹೇಳಿಕೊಂಡಿದೆ. ಕಾಂಗ್ರೆಸ್ನ ಟೀಕೆಗೆ ಪ್ರತಿಕ್ರಿಯಿಸಿದ ತೇಜಸ್ವಿ ಸರ್ಯ ಅವರು ಫೋಟೋವನ್ನು ಕಾಂಗ್ರೆಸ್ ರಾಯಕೀಯದ ಸಂಕೇತವೆಂದು ಹೇಳಿ...
Health Tips: ಪಾರಂಪರಿಕ ವೈದ್ಯೆಯಾದ ಡಾ.ಪವಿತ್ರ ಅವರು ಬೇಸಿಗೆಯ ತಾಪದಿಂದ ದೇಹವನ್ನು ಕಾಪಾಡಿಕೊಳ್ಳುವುದು ಹೇಗೆ ಅನ್ನೋ ಬಗ್ಗೆ ವಿವರಣೆ ನೀಡಿದ್ದಾರೆ.
https://youtu.be/Jqgok6jES5s
ದೇಹದಲ್ಲಿ ಉಷ್ಣತೆ ಹೆಚ್ಚಾದಾಗ, ಜ್ವರ, ಉರಿಮೂತ್ರ,...