Friday, August 7, 2026

#thelangana news

Water Falls :ಜಲಪಾತದಲ್ಲಿ ಸಿಲುಕಿದ್ದ ಪ್ರವಾಸಿಗರ ರಕ್ಷಣೆ…!

Thelangana News : ತೆಲಂಗಾಣದ ಪ್ರಸ್ತಿದ್ದ ಮುತ್ಯಾಲ ಧಾರಾ ಜಲಪಾತದಲ್ಲಿ ಸಿಲುಕಿದ್ದ 80 ಮಂದಿ ಪ್ರವಾಸಿಗರನ್ನು ರಕ್ಷಣಾ ತಂಡ ರಕ್ಷಿಸುವವಲ್ಲಿ ಯಶಸ್ವಿಯಾಗಿದ್ದಾರೆ. ಹಲವೆಡೆಗಳಿಂದ ಆಗಮಿಸಿದ್ದ ಪ್ರವಾಸಿಗರು ಜಲಪಾತವನ್ನು ಕಣ್ತುಂಬಿಕೊಳ್ಳಲು ಹೋಗಿದ್ದರು ಆದರೆ ಜಲಪಾತ ವೀಕ್ಷಿಸಿ ಹಿಂತಿರುಗುವ ವೇಳೆ ಭಾರಿ ಮಳೆ ಸುರಿದ ಪರಿಣಾಮ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಸಿಗರು ಅರಣ್ಯದ ನಡುವೆ ಸಿಲುಕಿಕೊಂಡಿದ್ದು, ಸರಿಯಾಗಿ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img