Friday, August 7, 2026

there is no benefit

ಮುಖ್ಯಮಂತ್ರಿ ಬದಲಾವಣೆಯಿಂದ ಕಾಂಗ್ರೆಸ್ ನವರಿಗೆ ಯಾವ ಲಾಭವೂ ಇಲ್ಲ

www.karnatakatv.net : ಬೆಳಗಾವಿ: ಮುಖ್ಯಮಂತ್ರಿ ಹುದ್ದೆಯಿಂದ ಒಬ್ಬರು ಕೆಳಗಿಳಿಯುತ್ತಾರೆ, ಮತ್ತೊಬ್ಬರು ಆ ಹುದ್ದೆಗೇರುತ್ತಾರೆ. ಆದರೆ, ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಯುವವರ ಬಾಯಿಂದ ಯಾವ ವಾಣಿ (ಸಂದೇಶ) ಹೊರ ಬರುತ್ತದೆ ಎಂದು ಕಾಯುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾರ್ಮಿಕವಾಗಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಇವರು ಮುಖ್ಯಮಂತ್ರಿ ಬದಲಾವಣೆ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img