Friday, August 7, 2026

there must be life

C M Bommai : ಜೀವವೂ ಉಳಿಯಬೇಕು, ಜೀವನವೂ ನಡೆಯಬೇಕು

ಬೆಂಗಳೂರು - ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದಾರೂ ತೀವ್ರತೆ ಕಡಿಮೆಯಿದೆ. ಅದಕ್ಕೆ ಅಗತ್ಯವಿರುವ ಔಷಧೋಪಚಾರಗಳ ಲಭ್ಯವಿದ್ದು, ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಿದೆ. ಹೀಗಾಗಿ ತಜ್ಞರು ಹಾಗೂ ಇಲಾಖೆಯ ಅಧಿಕಾರಿಗಳು ಸಂದರ್ಭವನ್ನು ನಿಭಾಯಿಸಬಹುದೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಹಾಗೂ ಸಾಮಾನ್ಯ ಜನರಿಗೆ, ದುಡಿಯುವ ಜನರಿಗೆ ತೊಂದರೆ ಆಗುತ್ತಿರುವುದನ್ನು ಪರಿಗಣಿಸಲಾಗಿದೆ. ನಮ್ಮ ಆರೋಗ್ಯ ನಿರ್ವಹಣೆಯನ್ನು ಇನ್ನಷ್ಟು ಸಧೃಢಗೊಳಿಸಿ ಜೀವವೂ ಉಳಿಯಬೇಕು,...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img