Friday, November 14, 2025

these

ಕರುಳಿನಲ್ಲಿ ತ್ಯಾಜ್ಯ ಶೇಖರಣೆಯಾದರೆ..ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ..!

Health: ನಮ್ಮಇಡೀ ದೇಹದ ಆರೋಗ್ಯವು ಕರುಳಿನ ಆರೋಗ್ಯವನ್ನು ಅವಲಂಬಿಸಿರುತ್ತದೆ. ನಾವು ಸೇವಿಸುವ ಆಹಾರದಲ್ಲಿ ಪೋಷಕಾಂಶಗಳು, ದೇಹದ ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಮುಖ್ಯ. ನಾವು ಸೇವಿಸುವ ಆಹಾರದಿಂದಾಗಿ, ಕರುಳಿನಲ್ಲಿ ತ್ಯಾಜ್ಯ ಸಂಗ್ರಹವಾಗಿದ್ದರೆ, ಅವು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಇವುಗಳಿಂದಾಗಿ, ಕರುಳು ಊದಿಕೊಳ್ಳುತ್ತದೆ, ಜೊತೆಗೆ ಹೊಟ್ಟೆ ಹುಣ್ಣು ಆಗುತ್ತದೆ. ಕರುಳಿನಲ್ಲಿ ಕಸ ಶೇಖರಣೆಗೊಂಡರೆ ಅದನ್ನು ಹೇಗೆ ತೆಗೆದುಹಾಕಬೇಕು ಎಂಬುದರ ಕುರಿತು...

ಶುಗರ್ ರೋಗಿಗಳು ಇವುಗಳನ್ನು ನೆನೆಸಿ ತಿಂದರೆ ಇನ್ಸುಲಿನ್ ಗೆ ಸಮ..!

Health tips: ವಾಲ್ ನಟ್ಸ್.. ಇವುಗಳನ್ನು ಸೂಪರ್ ಫುಡ್ ಎನ್ನಬಹುದು ಡ್ರೈ ಫ್ರೂಟ್ಸ್ ರಾಜ ಎಂದೂ ಕರೆಯುತ್ತಾರೆ. ಅವು ಆರೋಗ್ಯಕರ ಕೊಬ್ಬುಗಳು, ಫೈಬರ್, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿವೆ. ವಾಲ್‌ನಟ್ಸ್ ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ರಂಜಕ, ತಾಮ್ರ, ಸೆಲೆನಿಯಮ್ ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ನಮ್ಮ ಚಳಿಗಾಲದ ಆಹಾರದಲ್ಲಿ ವಾಲ್‌ನಟ್‌ಗಳನ್ನು ಸೇರಿಸಿದರೆ ಹಲವಾರು...

ಚಳಿಗಾಲದಲ್ಲಿ ಈ ಸಲಹೆಗಳನ್ನು ಪಾಲಿಸಿದರೆ ನಿಮ್ಮ ತ್ವಚೆಯು ಮೃದುವಾಗಿರುತ್ತದೆ..!

Winter Skin care: ಚಳಿಗಾಲದಲ್ಲಿ ತ್ವಚೆಯ ಆರೈಕೆಗೆ ಹೆಚ್ಚು ಗಮನ ನೀಡಬೇಕು. ಇಲ್ಲದಿದ್ದರೆ ತಣ್ಣನೆಯ ಗಾಳಿಯು ತ್ವಚೆಯ ಮೇಲಿನ ತೇವಾಂಶವನ್ನು ನಾಶಪಡಿಸುತ್ತದೆ. ನಿಮ್ಮ ಸ್ಕಿನ್ ಡ್ರೈ ಆಗುತ್ತದೆ, ಚಳಿಗಾಲದಲ್ಲಿ ಕೆಲವೊಂದು ಸಲಹೆಗಳನ್ನು ಪಾಲಿಸಿದರೆ ನಮ್ಮ ತ್ವಚೆಯನ್ನು ರಕ್ಷಿಸಿಕೊಳ್ಳಬಹುದು. ಎಂದು ತಿಳಿಯಲು ಈ ಸ್ಟೋರಿ ಓದಿ. ಚಳಿಗಾಲದಲ್ಲಿ ತಣ್ಣನೆಯ ಗಾಳಿಯು ತ್ವಚೆಯ ಮೇಲಿನ ತೇವಾಂಶವನ್ನು ನಾಶಪಡಿಸುತ್ತದೆ. ಚರ್ಮವು ಒಣಗುತ್ತದೆ...

ಗರ್ಭಿಣಿ ಉದ್ಯೋಗಿಯಾಗಿದ್ದರೆ ಈ ವಿಷಯಗಳನ್ನು ನೆನಪಿನಲ್ಲಿಡ ಬೇಕು..!

Health tips: ತಾಯಿಯಾಗುವುದು ಪ್ರತಿಯೊಬ್ಬ ಮಹಿಳೆಯ ಜೀವನದಲ್ಲಿ ಅತ್ಯಂತ ಸುಂದರವಾದ ಮತ್ತು ಅಷ್ಟೇ ಸವಾಲಿನ ಭಾಗವಾಗಿದೆ. ಗರ್ಭಾವಸ್ಥೆಯ ನಂತರ, ಮಹಿಳೆಯು ಮಾನಸಿಕವಾಗಿ ದೈಹಿಕವಾಗಿ ಅನೇಕ ಬದಲಾವಣೆಗಳಿಗೆ ಒಳಗಾಗುತ್ತಾಳೆ. ಆದರೆ ಈ ಎಲ್ಲಾ ಬದಲಾವಣೆಗಳ ಜೊತೆಗೆ ಮಹಿಳೆ ಹೆಚ್ಚು ಗೌರವಾನ್ವಿತಳಾಗುತ್ತಿದ್ದಾಳೆ. ಏಕೆಂದರೆ ಗರ್ಭಾವಸ್ಥೆಯಲ್ಲಿ ಕೆಲಸ ಮಾಡುವುದು ಸುಲಭವಲ್ಲ, ಆದರೆ ಭಯಪಡುವ ಅಗತ್ಯವಿಲ್ಲ ಒಂದಿಷ್ಟು ಮುಂಜಾಗ್ರತೆ ವಹಿಸಿದರೆ ನೆಮ್ಮದಿಯ...

ಮನುಷ್ಯರು ಇವುಗಳನ್ನು ತಡೆದರೆ…. ಅಕಾಲಿಕ ಮರಣ ಸಂಭವಿಸುತ್ತದೆ …!

Health tips: ಹಸಿವಿಲ್ಲದೆ ಊಟ ಮಾಡುವುದು ಹಾಗೂ ಹಸಿವಾಗುತ್ತಿರುವುದನ್ನೂ ತಡೆಯುವುದರಿಂದ ಮನುಷ್ಯರಲ್ಲಿ ಬಹಳ ತೊಂದರೆ ಉಂಟಾಗುತ್ತದೆ, ದೇಹದಲ್ಲಿ ವಾತ ಪಿತ್ತಗಳು ಸೃಷ್ಟಿಯಾಗಿ ಹೆಚ್ಚು ಕಾಯಿಲೆಗಳು ಉತ್ಪತ್ತಿ ಯಾಗುತ್ತದೆ,ಬಿಪಿ, ಶುಗರ್, ಹಲವು ರೀತಿಯ ಕ್ಯಾನ್ಸರ್ ಗಳು ಬರುವ ಸಾಧ್ಯತೆಗಳು ಇರುತ್ತದೆ ಹಾಗೂ ಕ್ಯಾನ್ಸರ್ ಸೆಲ್ ಉತ್ಪಾದನೆಗೆ ಇದು ಕಾರಣ ವಾಗುತ್ತದೆ .ಹಾಗೂ ಶರೀರದ PH ಲೇವೆಲ್ ಅನ್ನು...

2023ರ ನಂತರ ಈ ಮೂರು ರಾಶಿಗಳಿಗೆ ಶುರುವಾಗಲಿದೆ ಕೆಟ್ಟ ಸಮಯ ನಿಮ್ಮ ರಾಶಿಯು ಕೂಡ ಇದರಲ್ಲಿ ಇದ್ಯಾ …?

Astrology: ಜ್ಯೋತಿಷ್ಯದ ಪ್ರಕಾರ ಶನಿ ದೇವರು ಕರ್ಮಗಳಿಗೆ ಪ್ರತಿಫಲ ಪರಿಗಣಿಸುತ್ತಾನೆ ಎಂದು ಹೇಳಲಾಗಿದೆ, ಶನಿಯು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸ್ಥಳಾಂತರಗೊಂಡಾಗ ಕೆಲವು ಪರಿಣಾಮ ಬೀರುತ್ತದೆ. ಕೆಲವು ರಾಶಿಗಳಿಗೆ ಶುಭವಾದ್ರೆ, ಇನ್ನು ಕೆಲವು ರಾಶಿಗಳಿಗೆ ಸಾಡೇ ಸಾತಿ ಶುರುವಾಗುತ್ತದೆ. ಶನಿಯು ಜನವರಿ 17, 2023 ರಂದು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶನಿ ಆಗಮನದ ಕಾರಣದಿಂದಾಗಿ ಮಕರ,...

ಶುಕ್ರನ ಸಂಚಾರದಿಂದ ಈ 5 ರಾಶಿಗಳಿಗೆ ದೀಪಾವಳಿಗೂ ಮುನ್ನ ಒಲಿಯಲಿದ್ದಾಳೆ ಲಕ್ಷ್ಮೀ….!

zodiac: ಶುಕ್ರನು ಅಕ್ಟೋಬರ್ 18ರಂದು ತುಲಾ ರಾಶಿಗೆ ಸಂಚರಿಸಲಿದ್ದಾನೆ ಹಾಗೂ ಸೂರ್ಯ ಮತ್ತು ಕೇತುವನ್ನು ಭೇಟಿಯಾಗುತ್ತಾನೆ. ನಂತರ ಶುಕ್ರನು ತುಲಾ ರಾಶಿಗೆ ಆಗಮಿಸುತ್ತಾನೆ. ಅಂದರೆ ತನ್ನ ರಾಶಿಯಲ್ಲಿ ಸಂಚರಿಸುತ್ತಾನೆ. ಇದರಿಂದ ಶುಕ್ರನು ತುಂಬಾ ಬಲವಾದ ಸ್ಥಾನದಲ್ಲಿರುತ್ತೆ. ಹಾಗಾಗಿ ತುಲಾರಾಶಿಯಲ್ಲಿ ಶುಕ್ರನ ತ್ರಿಗ್ರಹಿ ಯೋಗ ಮಾಡುವುದರಿಂದ ಅನೇಕ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ, ಆದರೆ ಮೇಷ ವೃಷಭ...
- Advertisement -spot_img

Latest News

ಗೋಲ್ಡ್ ರೇಟ್ ದಿಢೀರ್ ಕುಸಿತ, ಗ್ರಾಹಕರಿಗೆ ‘ಗೋಲ್ಡನ್’ ಕೊಡುಗೆ!

ದೇಶದ ಪ್ರಮುಖ ನಗರಗಳಲ್ಲಿ ಗೋಲ್ಡ್ ರೇಟ್ ದಿಢೀರನೆ ಕುಸಿದಿದ್ದು, ಬಂಗಾರ ಖರೀದಿ ಮಾಡಲು ಇದು ಅತ್ಯುತ್ತಮ ದಿನ ಎನ್ನಲಾಗುತ್ತಿದೆ. ಹಬ್ಬ–ಹರಿದಿನಗಳ ಈ ಸಮಯದಲ್ಲಿ ಚಿನ್ನದ ಬೆಲೆ...
- Advertisement -spot_img