Friday, November 14, 2025

these

ನಿಮಗೆ ಜ್ಞಾಪಕಶಕ್ತಿ ಕಡಿಮೆಯಾಗುತ್ತಿದೆಯೇ.. ನೆನಪಿಗಾಗಿ ಈ ಆಹಾರಗಳನ್ನು ನಿಮ್ಮ ಡಯಟ್ ನಲ್ಲಿ ಸೇರಿಸಿ..!

Health: ವಯಸ್ಸಾದಂತೆ ಜ್ಞಾಪಕ ಶಕ್ತಿಯೂ ದುರ್ಬಲವಾಗುತ್ತದೆ. ಈ ಪರಿಸ್ಥಿತಿಯಲ್ಲಿ ಅನೇಕ ವಿಷಯಗಳನ್ನು ಮರೆತುಹೋಗುತ್ತಿರುತ್ತಾರೆ . ಈ ಸಮಸ್ಯೆಯು ಕೆಲವೊಮ್ಮೆ ಯುವಜನರಲ್ಲಿಯೂ ಕಂಡುಬರುತ್ತದೆ. ಅದಕ್ಕಾಗಿಯೇ ಜ್ಞಾಪಕ ಶಕ್ತಿ ಹೆಚ್ಚಿಸುವ ಆಹಾರಗಳನ್ನು ಸೇವಿಸಬೇಕು. ನಿಮ್ಮ ದೈನಂದಿನ ಆಹಾರದಲ್ಲಿ ಇವುಗಳನ್ನು ಸೇರಿಸುವುದರಿಂದ ನಿಮ್ಮ ಜ್ಞಾಪಕಶಕ್ತಿಯನ್ನು ಹೆಚ್ಚಿಸಬಹುದು. ಬಾದಾಮಿ, ವಾಲ್‌ನಟ್ಸ್ ಅಥವಾ ಗೋಡಂಬಿಯನ್ನು ಪ್ರತಿದಿನ ತಿನ್ನುವುದರಿಂದ ಜ್ಞಾಪಕಶಕ್ತಿಯನ್ನು ಸುಧಾರಿಸಬಹುದು. ಹಾಗಾದರೆ ನೆನಪಿನ...

ಈ ಮೂರು ವಿಧದ ಪಾನೀಯಗಳೊಂದಿಗೆ ದೇಹದಲ್ಲಿ ಕಬ್ಬಿಣದ ಕೊರತೆಗೆ ಚಕ್ ಹೇಳಿ..!

Health: ನಾವು ಆರೋಗ್ಯವಾಗಿದ್ದರೆ ನಮ್ಮ ಜೀವನದಲ್ಲಿ ಎಲ್ಲವೂ ಚೆನ್ನಾಗಿರುತ್ತದೆ. ಆರೋಗ್ಯವಾಗಿರಲು ನಾವು ಏನು ತಿನ್ನುತ್ತೇವೆ? ಪೋಷಕಾಂಶಗಳ ಕೊರತೆಯಿಂದ ದೇಹವು ದುರ್ಬಲಗೊಳ್ಳಲು ಪ್ರಾರಂಭಿಸಿದರೆ, ಅದು ಅನೇಕ ರೋಗಗಳಿಗೆ ಕಾರಣವಾಗುತ್ತದೆ. ಈ ಸಂದರ್ಭದಲ್ಲಿ ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳುವುದು ಬಹಳ ಮುಖ್ಯ. ದೇಹಕ್ಕೆ ವಿವಿಧ ಪೋಷಕಾಂಶಗಳು ಬೇಕಾಗುತ್ತವೆ. ಆಗ ಮಾತ್ರ ದೇಹದ ಎಲ್ಲಾ ಅಂಗಗಳು ಸರಿಯಾಗಿ ಕಾರ್ಯನಿರ್ವಹಿಸುತ್ತವೆ. ಕಬ್ಬಿಣದ ಅಂಶವು ದೇಹಕ್ಕೆ...

ನಿಮಗೆ ಬೆಳಗ್ಗೆ ಎದ್ದ ತಕ್ಷಣ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತಾ..?

Health: ಈ ಗಿನ ಬ್ಯುಸಿ ಜೀವನದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಇಂತಹ ಸಮಯದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಆದರೆ, ಕೆಲವರಿಗೆ ಬೆಳಗ್ಗೆ ಎದ್ದಾಗ ಬಾಯಾರಿಕೆ ಅಥವಾ ಸುಸ್ತು ಎನಿಸುತ್ತದೆ. ವಿಶೇಷವಾಗಿ ಮಧುಮೇಹ ರೋಗಿಗಳಲ್ಲಿ ಈ ಲಕ್ಷಣಗಳು ಕಂಡುಬರುತ್ತವೆ ಎಂದು ಹೇಳಲಾಗುತ್ತದೆ. ಇದರ ಹೊರತಾಗಿ, ಬೆಳಿಗ್ಗೆ ಎದ್ದ ನಂತರ ಇನ್ನೂ ಕೆಲವು...

ನಿಮ್ಮಲ್ಲಿ ಈ ಗುಣಗಳಿವೆಯೇ..? ಸಮಾಜ ನಿಮ್ಮನ್ನು ಹೇಗೆ ಗುರಿತಿಸುತ್ತದೆ ಎಂದು ತಿಳಿಯಿರಿ..!

Chanakya niti: ಆಚಾರ್ಯ ಚಾಣಕ್ಯನನ್ನು ವಿವರವಾಗಿ ವಿವರಿಸಬೇಕಾಗಿಲ್ಲ. ಯಾಕೆಂದರೆ.. ಇವರ ಬಗ್ಗೆ ಗೊತ್ತಿಲ್ಲದವರೂ ಇದ್ದಾರೆ ಎಂದರೆ ಅತಿಶಯೋಕ್ತಿಯಲ್ಲ. ಮೌರ್ಯರ ಕಾಲದ ಚಾಣಕ್ಯನ ನೀತಿಗಳು ಮತ್ತು ಸೂಚನೆಗಳು ಇಂದಿಗೂ ಅನ್ವಯಿಸುತ್ತವೆ ಅದಕ್ಕಾಗಿಯೇ ಅವರಿಗೆ ಅಷ್ಟೊಂದು ಪ್ರಾಮುಖ್ಯತೆ . ಚಾಣಕ್ಯನು ಜೀವನದ ಪ್ರತಿಯೊಂದು ಅಂಶವನ್ನು ವಿವರಿಸಿದನು, ಒಬ್ಬ ವ್ಯಕ್ತಿಯು ಯಾವ ಗುಣಗಳನ್ನು ಹೊಂದಿರಬೇಕು, ಯಾವ ಗುಣಗಳನ್ನು ಹೊಂದಿರಬಾರದು, ಜೀವನದಲ್ಲಿ...

ಕಛೇರಿಯಲ್ಲಿ ಇಂಥಹ ವ್ಯಕ್ತಿಗಳನ್ನು ಇಷ್ಟಪಡುತ್ತಾರೆ.. ಚಾಣಕ್ಯ ಹೇಳಿದ ಈ ಗುಣಗಳು ನಿಮ್ಮಲ್ಲಿದೆಯೇ..?

Chanakya Niti: ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಅನೇಕ ಅಂಶಗಳನ್ನು ಪ್ರಸ್ತಾಪಿಸಿದ್ದಾರೆ.. ಯಾವುದೇ ಪರಿಸ್ಥಿತಿಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ವಿಷಯಗಳನ್ನು ಸಂಕ್ಷಿಪ್ತವಾಗಿ ಕಲಿಸಿದ್ದಾರೆ. ಚಾಣಕ್ಯ ಮಹಾನ್ ಗುರು.. ತನ್ನ ನೀತಿಗಳ ಬಲದಿಂದ ಸರಳ ಬಾಲಕ ಚಂದ್ರಗುಪ್ತನನ್ನೂ ಚಕ್ರವರ್ತಿಯನ್ನಾಗಿ ಮಾಡಿದ. ಯಶಸ್ವಿ ಜೀವನಕ್ಕಾಗಿ ಇಂದಿಗೂ ಜನರು ಅವರ ವಿಧಾನಗಳನ್ನು ಅನುಸರಿಸುತ್ತಾರೆ. ಆಚಾರ್ಯ ಚಾಣಕ್ಯರು ನೀತಿಶಾಸ್ತ್ರದ ಪ್ರತಿಯೊಂದು ಕ್ಷೇತ್ರದೊಂದಿಗೆ ವ್ಯವಹರಿಸುತ್ತಾರೆ....

30 ವರ್ಷಗಳ ನಂತರ ಶನಿಶ್ಚರಿ ಅಮಾವಾಸ್ಯೆ.. ಈ ಪರಿಹಾರಗಳಿಂದ ಶನಿದೇವನ ಆಶೀರ್ವಾದ ಪಡೆಯಬಹುದು..!

Shani amavasya: ಪಂಚಾಂಗದ ಪ್ರಕಾರ, ಪ್ರತಿ ತಿಂಗಳ ಕೃಷ್ಣ ಪಕ್ಷದ ಕೊನೆಯ ತಿಥಿಯನ್ನು ಅಮವಾಸ್ಯೆ ಎಂದು ಪರಿಗಣಿಸಲಾಗುತ್ತದೆ. ಸಾಮಾನ್ಯವಾಗಿ ಪ್ರತಿ ತಿಂಗಳು ಅಮಾವಾಸ್ಯೆ ಇರುತ್ತದೆ. ಆದರೆ ಆಂಗ್ಲ ಅಮಾವಾಸ್ಯೆಯಲ್ಲಿ ಮೊದಲ ಬಾರಿಗೆ ಬರುವ ಈ ಅಮಾವಾಸ್ಯೆಗೆ ಹೆಚ್ಚಿನ ಮಹತ್ವವಿದೆ. ಈ ಅಮವಾಸ್ಯೆಯು ಶನಿವಾರದಂದು ಬರುವುದರಿಂದ ಇದನ್ನು ಶನಿಶ್ಚರಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಈ ಹಿನ್ನಲೆಯಲ್ಲಿ 2023ನೇ ಇಸವಿಯಲ್ಲಿ...

ಒಡೆದ ಪಾದಗಳಿಂದ ಬಳಲುತ್ತಿದ್ದೀರಾ..? ಆದರೆ ಈ ಮನೆಮದ್ದುಗಳು ನಿಮಗಾಗಿ..!

Cracked Heels: ಚಳಿಗಾಲದಲ್ಲಿ ಹಿಮ್ಮಡಿ ಒಡೆದಿರುವುದು, ಕೂದಲಿನ ಸಮಸ್ಯೆ, ಚರ್ಮದ ಸಮಸ್ಯೆಗಳು ಸಾಮಾನ್ಯ. ಇವುಗಳಲ್ಲಿ ಒಡೆದ ಹಿಮ್ಮಡಿಗಳು ಅತ್ಯಂತ ನೋವಿನಿಂದ ಕೂಡಿರುತ್ತದೆ. ಸರಿಯಾಗಿ ಕಾಳಜಿ ವಹಿಸದಿದ್ದರೆ, ಸಮಸ್ಯೆ ತೀವ್ರ ವಾಗುತ್ತದೆ..ಆದರೆ ಮನೆಯಲ್ಲಿಯೇ ,ಚಳಿಗಾಲದಲ್ಲಿ ನಮ್ಮನ್ನು ಕಾಡುವ ಹಿಮ್ಮಡಿ ಒಡೆದ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಒಡೆದ ಹಿಮ್ಮಡಿಗಳನ್ನು ತೊಡೆದುಹಾಕಲು ಕೆಲವು ಮನೆಮದ್ದುಗಳು ಉಪಯೋಗಿಸಬೇಕು. ಒಡೆದ ಹಿಮ್ಮಡಿಗಳನ್ನು ಯಾವುದೇ...

ಚಳಿಗಾಲದಲ್ಲಿ ರಾಗಿಲಡ್ಡು ವಿಶೇಷ.. ಈ ಸಮಸ್ಯೆಗಳಿಗೆ ದಿವ್ಯ ಔಷಧ..!

Health: ಚಳಿಗಾಲದಲ್ಲಿ ಹಲವು ಬಗೆಯ ಬಿಸಿ ಆಹಾರವನ್ನು ಸೇವಿಸಲಾಗುತ್ತದೆ. ಈ ಆಹಾರಗಳು ದೇಹವನ್ನು ಬೆಚ್ಚಗಿಡುತ್ತವೆ.ಅಷ್ಟೇಅಲ್ಲದೆ ಅದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ಕೆಲಸ ಮಾಡುತ್ತಾದೆ . ಈ ಅವಧಿಯಲ್ಲಿ ನೀವು ರಾಗಿ ಲಡ್ಡುಗಳನ್ನು ಸಹ ತಿನ್ನಬಹುದು. ಇವು ತುಂಬಾ ಆರೋಗ್ಯಕರ ಮತ್ತು ರುಚಿಕರವಾಗಿರುತ್ತವೆ.ಇವುಗಳನ್ನು ತಯಾರಿಸಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಸಂಧಿವಾತ ಮತ್ತು ಬಲಹೀನವಾದ ರೋಗನಿರೋಧಕ ಶಕ್ತಿ...

ಚಿಕ್ಕ ವಯಸ್ಸಿನಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುವ ಅಪಾಯ.. ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ..!

Health tips: ಕೆಟ್ಟ ಕೊಲೆಸ್ಟ್ರಾಲ್ ಆರೋಗ್ಯದ ದೊಡ್ಡ ಶತ್ರು. ಮೊದಲು ಈ ಸಮಸ್ಯೆಯನ್ನು ಮಧ್ಯವಯಸ್ಕ ಜನರು ಎದುರಿಸುತ್ತಿದ್ದರು. ಇದು ಅಧಿಕ ರಕ್ತದೊತ್ತಡ, ಬೊಜ್ಜು, ಮಧುಮೇಹ ಮತ್ತು ಹೃದ್ರೋಗಕ್ಕೆ ಕಾರಣವಾಗುತ್ತದೆ. ಆದರೆ ಇತ್ತೀಚೆಗೆ ಅನೇಕ ಯುವಕರು ಹೃದಯಾಘಾತ, ಬ್ರೈನ್ ಸ್ಟ್ರೋಕ್, ಅಧಿಕ ಬಿಪಿಯಿಂದ ಬಳಲುತ್ತಿದ್ದಾರೆ. ಇದು ಕಳವಳಕಾರಿ ವಿಷಯ. ಅದಕ್ಕಾಗಿಯೇ ದೇಹದಲ್ಲಿ ಎಲ್ಡಿಎಲ್ ಅನ್ನು ಹೆಚ್ಚಿಸುವ ಲಕ್ಷಣಗಳನ್ನು...

ಈ ಆಹಾರಗಳಲ್ಲಿ ಪೋಷಕಾಂಶಗಳು ಅಧಿಕ.. ಬೆಳಗಿನ ಉಪಹಾರವಾಗಿ ಸೇವಿಸಿದರೆ ಫಿಟ್ ಆಗಿರುತ್ತೀರಾ..!

Health: ಚಳಿಗಾಲವು ಅನೇಕ ಕಾಲೋಚಿತ ರೋಗಗಳನ್ನು ತರುತ್ತದೆ. ಈ ಪರಿಸ್ಥಿತಿಯಲ್ಲಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅವಶ್ಯಕ. ವಿಶೇಷವಾಗಿ ಬೆಳಿಗ್ಗೆ ಟಿಫಿನ್ ಸಮಯದಲ್ಲಿ ಕೆಲವು ರೀತಿಯ ಆಹಾರವನ್ನು ತೆಗೆದುಕೊಳ್ಳಬೇಕು. ಇವುಗಳಲ್ಲಿ ಪೋಷಕಾಂಶಗಳು ಹೇರಳವಾಗಿವೆ. ಇದರಿಂದ ಅವರು ಆರೋಗ್ಯವಂತರಾಗುತ್ತಾರೆ. ಇವುಗಳನ್ನು ತಿಂದ ನಂತರ ಅವರು ದಿನವಿಡೀ ಶಕ್ತಿಯುತವಾಗಿ ಕಾಣುತ್ತಾರೆ. ಅಂತಹ ಕೆಲವು ಆಹಾರಗಳ ಬಗ್ಗೆ ತಿಳಿಯೋಣ. ಮೊಸರು...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img