ಹಾಸನ: ಗ್ರಾಹಕರ ಸೋಗಿನಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಸರಗಳ್ಳರು, ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ. ಅರಕಲಗೂಡು ತಾಲ್ಲೂಕಿನ ಸಂತೆಮರೂರಿನಲ್ಲಿ ಘಟನೆ ನಡೆದಿದ್ದು, ಚಿಲ್ಲರೆ ಅಂಗಡಿ ಇಟ್ಟುಕೊಂಡಿರುವ ಸಾವಿತ್ರಿಮಣಿ ಎಂಬುವರ ಚಿನ್ನದ ಸರ ಕಿತ್ತುಕೊಂಡು ಕಳ್ಳರು ಎಸ್ಕೇಪ್ ಆಗಿದ್ದಾರೆ. ಸಿಗರೇಟ್, ಲೇಸ್, ಜ್ಯೂಸ್ ಖರೀದಿಸಿ ವೃದ್ದೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಚಿನ್ನದ...
https://www.youtube.com/watch?v=SXbu2GPEQmk
ಪ್ರತಿಯೊಬ್ಬ ವ್ಯಕ್ತಿಯ ಬೆರಳಚ್ಚು ಕೂಡ ವಿಶಿಷ್ಟವಾಗಿರುವ ಕಾರಣ, ಅದನ್ನು ನಕಲು ಮಾಡಲು ಯಾರಿಗೂ ಸಾಧ್ಯವಿಲ್ಲ ಎಂವ ಮಾಹಿತಿ ಇದೆ. ಇದೇ ಕಾರಣಕ್ಕಾಗಿ ನಾವೆಲ್ಲರೂ ನಮ್ಮ ಬ್ಯಾಂಕ್ ಖಾತೆಗಳು, ಡಿವೈಸ್ ಗಳು ಹಾಗೂ ಇತರೆ ಸೂಕ್ಷ್ಮ ದಾಖಲೆಗಳ ರಕ್ಷಣೆಗೆ 'ಫಿಂಗರ್ ಪ್ರಿಂಟ್' ಗಳನ್ನೇ ಬಳಸುತ್ತೇವೆ. ಆದರೆ ನಮ್ಮ ಫಿಂಗರ್ ಪ್ರಿಂಟ್ ಗಳನ್ನು ಕಳ್ಳರು ಕದ್ದುಬಿಟ್ಟರೆ?
ಹೌದು ಇದು...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...