Sunday, August 16, 2026

thimmana mottegalu

ತಿಮ್ಮನ ಮೊಟ್ಟೆಗಳು ಚಿತ್ರೀಕರಣ ಮುಕ್ತಾಯ..

“ಆದರ್ಶ್ ಅಯ್ಯಂಗಾರ್” ಅವರ “ಶ್ರೀಕೃಷ್ಣ ಬ್ಯಾನರ್” ಅಡಿಯಲ್ಲಿ “ರಕ್ಷಿತ್ ತೀರ್ಥಹಳ್ಳಿ” ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ತಿಮ್ಮನ ಮೊಟ್ಟೆಗಳು” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಶಿವಮೊಗ್ಗ ಮೂಲದ ಅಮೇರಿಕ ನಿವಾಸಿ ಆದರ್ಶ್ ಅಯ್ಯಂಗಾರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಗಾಯಕರಾಗಿರುವ ಆದರ್ಶ್ ಅಯ್ಯಂಗಾರ್ ಈ ಮೊದಲು ತಮ್ಮ ಶ್ರೀಕೃಷ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಉತ್ತಮ ಸಂದೇಶಗಳನ್ನೊಳಗೊಂಡ ವಿಡಿಯೋ ಹಾಡುಗಳನ್ನು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img