Friday, April 18, 2025

things

ಆಧ್ಯಾತ್ಮಿಕ ಸಂತೋಷಕ್ಕಾಗಿ ಪ್ರತಿದಿನ ಮಾಡಬೇಕಾದ ಕೆಲಸಗಳು..!

Devotional: ಆಧ್ಯಾತ್ಮಿಕತೆಯ ಶಕ್ತಿ ಮತ್ತು ಪರಿಕಲ್ಪನೆಯು ಹಿಂದೂ ಧರ್ಮಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ಎಲ್ಲಾ ಸಂಸ್ಕೃತಿಗಳು ಮತ್ತು ಸಂಪ್ರದಾಯಗಳಲ್ಲಿ ಅಸ್ತಿತ್ವದಲ್ಲಿದೆ.ಒಂದು ಅರ್ಥ ಮತ್ತು ಉದ್ದೇಶವನ್ನು ಹೊಂದಿರುವ ಜೀವನವು ಅತ್ಯುತ್ತಮವಾಗಿರುತ್ತದೆ. ಗುರಿಯನ್ನು ಸಾಧಿಸಿದಾಗ ಅದು ನಮ್ಮಲ್ಲಿ ಏಕತೆಯನ್ನು ಸಮತೋಲನಗೊಳಿಸುತ್ತದೆ. ಆಧ್ಯಾತ್ಮಿಕ ಯೋಗಕ್ಷೇಮವು ನಿಮ್ಮ ಜೀವನದಲ್ಲಿ ಸಮತೋಲನವನ್ನು ತರುತ್ತದೆ. ಆದರೆ ಒಬ್ಬರು ಅದನ್ನು ಹೇಗೆ ಸಾಧಿಸುತ್ತಾರೆ..? ನಿಮ್ಮ ಜೀವನದಲ್ಲಿ ಆಧ್ಯಾತ್ಮಿಕತೆಯನ್ನು...

ದೀಪಾವಳಿಯ ದಿನ ಈ ಮೂರು ಕೆಲಸ ಮಾಡಿ ಸಂಪತ್ತು ಮತ್ತು ಸಮೃದ್ಧಿ ಖಂಡಿತ ವೃದ್ಧಿಯಾಗುತ್ತದೆ….!

Devotional: ದೀಪಾವಳಿ ಎಂದರೆ ಇಡೀ ವಿಶ್ವವೇ ಆಚರಿಸುವ ಹಬ್ಬವಾಗಿದೆ ಎಲ್ಲೆಡೆ ಬೆಳಕು ತುಂಬಿ ಕೊಂಡಿರುತ್ತದೆ .ಅತ್ಯಂತ ಸಂಭ್ರಮ ಸಡಗರದಿಂದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ಈ ದಿನ ಲಕ್ಷ್ಮಿ ಪೂಜೆಯನ್ನು ಎಲ್ಲೆಡೆ ಆಚರಿಸುತ್ತಾರೆ,ಆರೋಗ್ಯ, ಸಂಪತ್ತು ಮತ್ತು ಸಮೃದ್ಧಿಯನ್ನು ಅನುಗ್ರಹಿಸುವಂತೆ ಸಂಪತ್ತಿನ ದೇವತೆಯನ್ನು ಪ್ರಾರ್ಥಿಸುತ್ತಾರೆ. ಹಾಗಾದರೆ ಲಕ್ಷ್ಮಿ ದೇವಿಯನ್ನು ದೀಪಾವಳಿ ದಿನ ಹೇಗೆ ಪೂಜಿಸಿದರೆ ಸಮೃದ್ಧಿ ವೃದ್ಧಿಯಾಗುತ್ತದೆ ಎನ್ನುವುದನ್ನು...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img