Devotional:
ಆಧ್ಯಾತ್ಮಿಕತೆಯ ಶಕ್ತಿ ಮತ್ತು ಪರಿಕಲ್ಪನೆಯು ಹಿಂದೂ ಧರ್ಮಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ಎಲ್ಲಾ ಸಂಸ್ಕೃತಿಗಳು ಮತ್ತು ಸಂಪ್ರದಾಯಗಳಲ್ಲಿ ಅಸ್ತಿತ್ವದಲ್ಲಿದೆ.ಒಂದು ಅರ್ಥ ಮತ್ತು ಉದ್ದೇಶವನ್ನು ಹೊಂದಿರುವ ಜೀವನವು ಅತ್ಯುತ್ತಮವಾಗಿರುತ್ತದೆ. ಗುರಿಯನ್ನು ಸಾಧಿಸಿದಾಗ ಅದು ನಮ್ಮಲ್ಲಿ ಏಕತೆಯನ್ನು ಸಮತೋಲನಗೊಳಿಸುತ್ತದೆ. ಆಧ್ಯಾತ್ಮಿಕ ಯೋಗಕ್ಷೇಮವು ನಿಮ್ಮ ಜೀವನದಲ್ಲಿ ಸಮತೋಲನವನ್ನು ತರುತ್ತದೆ.
ಆದರೆ ಒಬ್ಬರು ಅದನ್ನು ಹೇಗೆ ಸಾಧಿಸುತ್ತಾರೆ..? ನಿಮ್ಮ ಜೀವನದಲ್ಲಿ ಆಧ್ಯಾತ್ಮಿಕತೆಯನ್ನು...
Devotional:
ದೀಪಾವಳಿ ಎಂದರೆ ಇಡೀ ವಿಶ್ವವೇ ಆಚರಿಸುವ ಹಬ್ಬವಾಗಿದೆ ಎಲ್ಲೆಡೆ ಬೆಳಕು ತುಂಬಿ ಕೊಂಡಿರುತ್ತದೆ .ಅತ್ಯಂತ ಸಂಭ್ರಮ ಸಡಗರದಿಂದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ಈ ದಿನ ಲಕ್ಷ್ಮಿ ಪೂಜೆಯನ್ನು ಎಲ್ಲೆಡೆ ಆಚರಿಸುತ್ತಾರೆ,ಆರೋಗ್ಯ, ಸಂಪತ್ತು ಮತ್ತು ಸಮೃದ್ಧಿಯನ್ನು ಅನುಗ್ರಹಿಸುವಂತೆ ಸಂಪತ್ತಿನ ದೇವತೆಯನ್ನು ಪ್ರಾರ್ಥಿಸುತ್ತಾರೆ. ಹಾಗಾದರೆ ಲಕ್ಷ್ಮಿ ದೇವಿಯನ್ನು ದೀಪಾವಳಿ ದಿನ ಹೇಗೆ ಪೂಜಿಸಿದರೆ ಸಮೃದ್ಧಿ ವೃದ್ಧಿಯಾಗುತ್ತದೆ ಎನ್ನುವುದನ್ನು...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...