Political news:
Feb:26: ಮೊಣಕಾಲ್ಮೂರು ಮಾಜಿ ಶಾಸಕ ಕ ಎಸ್.ತಿಪ್ಪೇಸ್ವಾಮಿಕಾಂಗ್ರೆಸ್ ತೊರೆದು ವಾಪಸ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಫೆಬ್ರುವರಿ 26 ರಂದು ಚಿತ್ರದುರ್ಗ ಶಾಸಕ ಜಿಹೆಚ್ ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಕೆಎಸ್ ನವೀನ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಳಿಕ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ತಿಪ್ಪೇರುದ್ರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ...