Tuesday, September 15, 2026

thippeswami

‘ಕೈ’ ತೊರೆದು ‘ಕಮಲ’ ಹಿಡಿದ  ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ : ಸಂಚಲನ ಮೂಡಿಸಿದ ಶ್ರೀರಾಮುಲು ರಾಜಕೀಯ ನಡೆ..!

Political news: Feb:26: ಮೊಣಕಾಲ್ಮೂರು ಮಾಜಿ ಶಾಸಕ ಕ ಎಸ್.ತಿಪ್ಪೇಸ್ವಾಮಿಕಾಂಗ್ರೆಸ್ ತೊರೆದು ವಾಪಸ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಫೆಬ್ರುವರಿ 26 ರಂದು ಚಿತ್ರದುರ್ಗ ಶಾಸಕ ಜಿಹೆಚ್ ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಕೆಎಸ್ ನವೀನ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಳಿಕ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ‌ ಗ್ರಾಮದ ತಿಪ್ಪೇರುದ್ರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img