Tuesday, March 10, 2026

thippeswamy

ಸರ್ಕಾರದ ಸಾಧನೆಯನ್ನು ಮನೆ ಮನೆಗೆ ತಲುಪಿಸಿ – ತಿಪ್ಪರಾಜು ಹವಾಲ್ದಾರ್

ರಾಯಚೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಿರುವ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಬಿಜೆಪಿ ಪಕ್ಷದ ಸಾಧನೆಯನ್ನು ಜನರಿಗೆ ತಿಳಿಸಿ ಎಂದು ಎಸ್.ಟಿ.ಮೋರ್ಚಾ ರಾಜ್ಯಾಧ್ಯಕ್ಷ ಮಾಜಿ ಶಾಸಕರಾದ ತಿಪ್ಪರಾಜ್ ಹವಾಲ್ದಾರ್ ತಿಳಿಸಿದರು. ಅವರಿಂದು ಗಿಲ್ಲೆಸೂಗೂರು ಜಿ.ಪಂ ವ್ಯಾಪ್ತಿಯ ಎಲೆಬಿಚ್ಚಾಲಿ ಗ್ರಾಮದಲ್ಲಿಂದು ಬಿಜೆಪಿ ಪೇಜ್ ಪ್ರಮುಖರ ಸಮಾವೇಶದಲ್ಲಿ ಮಾತನಾಡಿದವರು 2013 ರಿಂದ 2018 ಅವಧಿಯಲ್ಲಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img