Tuesday, March 31, 2026

Third Front Karnataka

ಸಿದ್ದು-DK ದೆಹಲಿ ಯಾತ್ರೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಹೊಸ ‘ಪಕ್ಷ’

ಕರ್ನಾಟಕದ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಲು ಮಾಜಿ ಕೇಂದ್ರ ಸಚಿವ ಇಬ್ರಾಹಿಂ ಸಜ್ಜಾಗಿದ್ದಾರೆ. ಪ್ರಸ್ತುತ ವ್ಯವಸ್ಥೆಯಿಂದ ಬೇಸತ್ತಿರುವ ಜನರಿಗಾಗಿ ಅವರು ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುತ್ತಿದ್ದು, ರಾಜ್ಯದಲ್ಲಿ ನಿರ್ಣಾಯಕ ಮೂರನೇ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಘೋಷಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಇಬ್ರಾಹಿಂ, ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಪರ್ಯಾಯವಾಗಿ ಪ್ರಬಲ ಶಕ್ತಿಯ ಅಗತ್ಯವಿದೆ....
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img