Wednesday, August 19, 2026

Third Front Karnataka

ಸಿದ್ದು-DK ದೆಹಲಿ ಯಾತ್ರೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಹೊಸ ‘ಪಕ್ಷ’

ಕರ್ನಾಟಕದ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಲು ಮಾಜಿ ಕೇಂದ್ರ ಸಚಿವ ಇಬ್ರಾಹಿಂ ಸಜ್ಜಾಗಿದ್ದಾರೆ. ಪ್ರಸ್ತುತ ವ್ಯವಸ್ಥೆಯಿಂದ ಬೇಸತ್ತಿರುವ ಜನರಿಗಾಗಿ ಅವರು ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುತ್ತಿದ್ದು, ರಾಜ್ಯದಲ್ಲಿ ನಿರ್ಣಾಯಕ ಮೂರನೇ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಘೋಷಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಇಬ್ರಾಹಿಂ, ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಪರ್ಯಾಯವಾಗಿ ಪ್ರಬಲ ಶಕ್ತಿಯ ಅಗತ್ಯವಿದೆ....
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img