Tuesday, August 25, 2026

Thirupathi

‘ರಾಜ್ಯದಲ್ಲಿ ಮೈತ್ರಿಗೆ 18-19 ಸ್ಥಾನ ಪಕ್ಕಾ’- ಸಿಎಂ ಕುಮಾರಸ್ವಾಮಿ

ಆಂಧ್ರಪ್ರದೇಶ: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳು 18 ಸ್ಥಾನ ಗೆಲ್ಲಲಿವೆ ಅಂತ ಸಿಎಂ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ತಿರುಮಲದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ನಾವೀಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸಿದ್ದೇವೆ. ನಮ್ಮ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಮೈತ್ರಿ ಪಕ್ಷಗಳು 18ರಿಂದ 19 ಸ್ಥಾನ ಗೆಲ್ಲಲಿವೆ ಅಂತ ಸಿಎಂ...

ಫಲಿತಾಂಶ ಏನೇ ಬಂದ್ರೂ ರಾಹುಲ್ ಗಾಂಧಿಗೆ ನಮ್ಮ ಬೆಂಬಲ- ದೇವೇಗೌಡ

ಆಂಧ್ರ: ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದ್ರೂ ನಾವು ರಾಹುಲ್ ಗೆ ಬೆಂಬಲಿಸ್ತೀವಿ ಅಂತ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ತಿರುಮಲದಲ್ಲಿ ಮಾತನಾಡಿದ ದೇವೇಗೌಡ, ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಮೇ 23ರ ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದರೂ ಸಹ ನಾವು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜೆಡಿಎಸ್ ಪಕ್ಷದ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img