Thursday, March 26, 2026

Thiruvananthapuram

Thiruvananthapuramನ ಸೆಂಟ್ರಲ್ ಜೈಲಿನ 262 ಕೈದಿಗಳಿಗೆ ಕೊರೊನಾ ಪಾಸಿಟಿವ್

ಕೇರಳ : ದೇಶದಲ್ಲಿ ಸದ್ಯ ಒಂದು ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಪೊಲೀಸರು, ವೈದ್ಯರು, ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿ ಈ ಸೋಂಕಿಗೆ ಒಳಗಾಗಿದ್ದಾರೆ. ಹಾಗೇ, ಇದೀಗ ಕೇರಳದ ತಿರುವನಂತಪುರಂನ ಪೂಜಾಪ್ಪುರ ಸೆಂಟ್ರಲ್​ ಜೈಲಿನಲ್ಲಿರುವ 262 ಕೈದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 3ದಿನಗಳಲ್ಲಿ ಒಟ್ಟು 936 ಕೈದಿಗಳಿಗೆ ಆಯಂಟಿಜೆನ್​...

ಎರಡು ಪಂದ್ಯದ ಸಂಭಾವನೆಯನ್ನ ಮೈದಾನದ ಸಿಬ್ಬಂದಿಗಳಿಗೆ ನೀಡಿದ ಯಂಗ್ ಕ್ರಿಕೆಟರ್..!

ಟೀಮ್ ಇಂಡಿಯಾ ಯಂಗ್ ಕ್ರಿಕೆಟರ್ ಒಬ್ಬರು, ಕ್ರೀಡಾಂಗಣ ಸಿಬ್ಬಂದಿಗಳಿಗೆ ನೆರವಾಗಿದ್ದಾರೆ. ಎರಡು ಪಂದ್ಯಗಳ ಸಂಭಾವನೆಯನ್ನ ತಿರುವನಂತಪುರಂ ನ ಗ್ರೀನ್ ಫೀಲ್ಡ್ ಇಂಟರ್ನ್ಯಾಷನಲ್ ಕ್ರಿಕೆಟ್ ಗ್ರೌಂಡ್ ನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಹೌದು.. ಕೇರಳಾದ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ 1 ಲಕ್ಷ 50 ಸಾವಿರ ರೂ. ಗಳನ್ನ ಮೈದಾನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಇತ್ತೀಚಿಗಷ್ಟೇ ಮುಕ್ತಾಯವಾದ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img