Thursday, July 23, 2026

Thiruvananthapuram

Thiruvananthapuramನ ಸೆಂಟ್ರಲ್ ಜೈಲಿನ 262 ಕೈದಿಗಳಿಗೆ ಕೊರೊನಾ ಪಾಸಿಟಿವ್

ಕೇರಳ : ದೇಶದಲ್ಲಿ ಸದ್ಯ ಒಂದು ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಪೊಲೀಸರು, ವೈದ್ಯರು, ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿ ಈ ಸೋಂಕಿಗೆ ಒಳಗಾಗಿದ್ದಾರೆ. ಹಾಗೇ, ಇದೀಗ ಕೇರಳದ ತಿರುವನಂತಪುರಂನ ಪೂಜಾಪ್ಪುರ ಸೆಂಟ್ರಲ್​ ಜೈಲಿನಲ್ಲಿರುವ 262 ಕೈದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 3ದಿನಗಳಲ್ಲಿ ಒಟ್ಟು 936 ಕೈದಿಗಳಿಗೆ ಆಯಂಟಿಜೆನ್​...

ಎರಡು ಪಂದ್ಯದ ಸಂಭಾವನೆಯನ್ನ ಮೈದಾನದ ಸಿಬ್ಬಂದಿಗಳಿಗೆ ನೀಡಿದ ಯಂಗ್ ಕ್ರಿಕೆಟರ್..!

ಟೀಮ್ ಇಂಡಿಯಾ ಯಂಗ್ ಕ್ರಿಕೆಟರ್ ಒಬ್ಬರು, ಕ್ರೀಡಾಂಗಣ ಸಿಬ್ಬಂದಿಗಳಿಗೆ ನೆರವಾಗಿದ್ದಾರೆ. ಎರಡು ಪಂದ್ಯಗಳ ಸಂಭಾವನೆಯನ್ನ ತಿರುವನಂತಪುರಂ ನ ಗ್ರೀನ್ ಫೀಲ್ಡ್ ಇಂಟರ್ನ್ಯಾಷನಲ್ ಕ್ರಿಕೆಟ್ ಗ್ರೌಂಡ್ ನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಹೌದು.. ಕೇರಳಾದ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ 1 ಲಕ್ಷ 50 ಸಾವಿರ ರೂ. ಗಳನ್ನ ಮೈದಾನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಇತ್ತೀಚಿಗಷ್ಟೇ ಮುಕ್ತಾಯವಾದ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img