Health tips:
ಹಸಿವಾದಾಗ ತಿನ್ನಲು ಯಾವುದೇ ಶ್ರಮವಿಲ್ಲದೆ ಐದು ನಿಮಿಷದಲ್ಲಿ ಮುಗಿಸಬಹುದಾದ ಡಿಶ್ ನೂಡಲ್ಸ್. ಅಡುಗೆ ಮಾಡಲು ಬರದವರು ಕೂಡ ಸುಲಭವಾಗಿ ನೂಡಲ್ಸ್ ತಯಾರಿಸಬಹುದು. ನೂಡಲ್ಸ್ ರುಚಿ ಕೂಡ ಅದ್ಭುತವಾಗಿರುತ್ತದೆ. ಅದಕ್ಕಾಗಿಯೇ ಅನೇಕ ಜನರು ಅದನ್ನು ಇಷ್ಟಪಡುತ್ತಾರೆ. ಅನೇಕ ಮಹಿಳೆಯರು ವಿಶೇಷವಾಗಿ ಗರ್ಭಾವಸ್ಥೆಯಲ್ಲಿ ನೂಡಲ್ಸ್ ಗೆ ಕಡುಬಯಕೆ ಹೊಂದಿರುತ್ತಾರೆ. ತಕ್ಷಣ ತಿನ್ನಬಹುದು ಆದರೆ, ಗರ್ಭಾವಸ್ಥೆಯಲ್ಲಿ ನೂಡಲ್ಸ್...
Health tips:
ಪ್ರೋಟೀನ್ ಬಗ್ಗೆ ಮಾತನಾಡುವಾಗ, ನಮ್ಮ ಊಟದಲ್ಲಿ ಇದು ಬಹಳ ಮುಖ್ಯವಾಗಿದೆ. ಏಕೆಂದರೆ ಇದು ನಮ್ಮ ಸ್ನಾಯುಗಳು, ಜೀವಕೋಶಗಳು ಮತ್ತು ಇತರ ಪ್ರಮುಖ ಅಂಗಾಂಶಗಳನ್ನು ಆರೋಗ್ಯಕರವಾಗಿ ಮತ್ತು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಅಗತ್ಯವಾದ ಬೆಳವಣಿಗೆಯ ಅಂಶಗಳನ್ನು ಒದಗಿಸುತ್ತದೆ. ಭಾರತದಲ್ಲಿ ಹೆಚ್ಚಿನ ಜನರು ಇನ್ನೂ ಸಸ್ಯಾಹಾರಿಗಳು. ಅವರು ತರಕಾರಿಗಳು ಮತ್ತು ಬೀಜಗಳನ್ನು ಮಾತ್ರ ತಿನ್ನುತ್ತಾರೆ. ಇದು ಪೌಷ್ಟಿಕಾಂಶವಾಗಿದೆ....
Beauty tips:
ಮಳೆಗಾಲದಲ್ಲೂ ಹಲವು ಚರ್ಮದ ಸಮಸ್ಯೆಗಳು ಎದುರಾಗುತ್ತವೆ. ಬ್ಯಾಕ್ಟೀರಿಯಾ ಮತ್ತು ಸೂಕ್ಷ್ಮಾಣುಗಳು ಚರ್ಮದ ಮೇಲೆ ಸಂಗ್ರಹವಾಗುತ್ತವೆ ಮತ್ತು ಚರ್ಮದ ಸಮಸ್ಯೆಗಳನ್ನು ಉಂಟುಮಾಡುತ್ತವೆ. ಮೊಡವೆ, ಅಲರ್ಜಿ, ಪಿಗ್ಮೆಂಟೇಶನ್ ರೀತಿಯ ಸಮಸ್ಯೆಗಳು ಬರುತ್ತವೆ. ಇವುಗಳನ್ನು ಕಡಿಮೆ ಮಾಡಲು ಮುಂಜಾಗ್ರತೆ ವಹಿಸದಿದ್ದರೆ ಅವು ಬೆಳೆದು ಸಮಸ್ಯೆಯಾಗುವ ಸಂಭವವಿದೆ. ಇವುಗಳನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಬಳಸಬೇಕು ಮತ್ತು ಸಮಸ್ಯೆಯನ್ನು...
Devotional:
ಹಿಂದೂ ಸಂಪ್ರದಾಯಗಳ ಪ್ರಕಾರ, ವಾರದ ಏಳು ದಿನಗಳು ವಿಶೇಷತೆಯನ್ನು ಹೊಂದಿವೆ. ಆದರೆ ಶುಕ್ರವಾರ ಎಲ್ಲಾ ವಾರಗಳಿಗಿಂತ ಹೆಚ್ಚು ಮುಖ್ಯವಾಗಿದೆ. ಏಕೆಂದರೆ ಇಂದು ಲಕ್ಷ್ಮಿ ದೇವಿಗೆ ಸಮರ್ಪಿತವಾಗಿದೆ. ಅದಕ್ಕಾಗಿಯೇ ಅನೇಕ ಜನರು ಈ ಮಂಗಳಕರ ದಿನದಂದು ದೇವಿಯನ್ನು ಮೆಚ್ಚಿಸಲು ಉಪವಾಸವನ್ನು ಆಚರಿಸುತ್ತಾರೆ ಇನ್ನು ಕೆಲವರು ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಲಕ್ಷ್ಮಿದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ....
Temple:
ಸಾಮಾನ್ಯವಾಗಿ ದೇವಸ್ಥಾನಗಳಿಗೆ ಹೋಗುವಾಗ ತಮ್ಮ ಪಾದರಕ್ಷಗಳನ್ನು ಗುಡಿ ಹೊರಗೆ ಅಥವಾ ಸ್ಟಾಂಡ್ ನಲ್ಲಿ ಯಾವುದಾದರೂ ಒಂದು ಮೂಲೆಯಲ್ಲಿ ಬಿಟ್ಟು ಹೋಗುತ್ತೆವೆ. ಏಕೆಂದರೆ ಚಪ್ಪಲಿಗಳನ್ನು ದೇವಸ್ಥಾನಕ್ಕೆ ತೆಗೆದುಕೊಂಡು ಹೋಗುವುದನ್ನು ಅಪವಿತ್ರವಾಗಿ ಪರಿಗಣಿಸುತ್ತವೆ. ಆದರೆ ಕರ್ನಾಟಕ ರಾಜ್ಯದಲ್ಲಿ ಒಂದು ದೇವಸ್ಥಾನದಲ್ಲಿ ಮಾತ್ರ ಗುಡಿಯಲ್ಲಿ ಚಪ್ಪಲಿಗಳನ್ನು ತೆಗೆದುಕೊಂಡು ಹೋಗುತ್ತಾರೆ, ಇದು ನಮಗೆ ಕೇಳುವುದಕ್ಕೆ ವಿಚಿತ್ರ ವೆನಿಸಿದರೂ ಇದು ನಿಜ...
Devotional:
ಹಿಂದೂ ಧರ್ಮದ ಪ್ರಕಾರ ಸಂಕಷ್ಟ ಚತುರ್ಥಿಗೆ ಬಹಳ ಆದ್ಯತೆ ಇದೆ. ಈ ಪವಿತ್ರವಾದ ದಿನ ವಿನಾಯಕನಿಗೆ ಅರ್ಪಿಸಲಾಗಿದೆ. ಪ್ರತಿ ವರ್ಷ ಕಾರ್ತಿಕ ಮಾಸದ ಕೃಷ್ಣ ಪಕ್ಷದಲ್ಲಿ ಸಂಕಷ್ಟ ಚತುರ್ಥಿ ಅಥವಾ ವಿನಾಯಕ ಚತುರ್ಥಿ ಯನ್ನು ಆಚರಿಸಲಾಗುತ್ತದೆ . ಈ ಹಿನ್ನೆಲೆಯಲ್ಲಿ ಈ ಬಾರಿ ನವೆಂಬರ್ 12ರಂದು ಶನಿವಾರ ಸಂಕಷ್ಟ ಚತುರ್ಥಿ ಬಂದಿದೆ. ಈ ಪವಿತ್ರವಾದ...
Zodiac:
ಜ್ಯೋತಿಷ್ಯಶಾಸ್ತ್ರದಲ್ಲಿ ಗುರು ಗ್ರಹವನ್ನು ಬಹಳ ಮುಖ್ಯವಾದ ಗ್ರಹ ಎಂದು ಹೇಳಲಾಗಿದೆ .ಗುರುವು ಜಾತಕದಲ್ಲಿ ಶುಭ ಸ್ಥಾನದಲ್ಲಿದ್ದರೆ ಅವರ ಜೀವನದಲ್ಲಿ ಹಣ ,ಯಶಸ್ಸು, ಕೀರ್ತಿಯನ್ನು ಗಳಿಸಬಹುದು ಎಂಬ ನಂಬಿಕೆ ಇದೆ. ಹಾಗೂ ಗಜಕೇಸರಿ ಯೋಗದಿಂದ ವ್ಯಕ್ತಿಯು ಜೀವನದಲ್ಲಿ ಅಪಾರ ಸಂಪತ್ತು, ಪ್ರತಿಷ್ಠೆಯನ್ನು ಗಳಿಸುತ್ತಾನೆ ,ರಾಜನಂತೆ ಜೀವನ ನಡೆಸುತ್ತಾನೆ ಎಂದು ಹೇಳಲಾಗುತ್ತದೆ.
ಜ್ಯೋತಿಷ್ಯ ಜಾತಕದಲ್ಲಿ ರೂಪುಗೊಂಡ ಯೋಗಗಳಲ್ಲದೆ, ಗ್ರಹಗಳ...
Health tips:
ಮೂರು ಹೊತ್ತು ಅನ್ನ ತಿಂದರೆ ತೂಕ ಹೆಚ್ಚುತ್ತದೆ. ಹಾಗಾಗಿ ಬೆಳಗ್ಗೆ ಮತ್ತು ರಾತ್ರಿ ಟಿಫಿನ್ ತಿಂದರೆ ಹೆಚ್ಚಾದ ತೂಕವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳಬಹುದು. ತೂಕ ಇಳಿಸಿಕೊಳ್ಳಲು ಕೆಲವರು ಅನುಸರಿಸುವ ವಿಧಾನ ಬೆಳಿಗ್ಗೆ ಟೀ, ಕಾಫಿಯನ್ನು ಮಾತ್ರ ಕುಡಿಯುತ್ತಾರೆ ಇದು ಹಸಿವು ಕಡಿಮೆ ಮಾಡುತ್ತದೆ, ಈ ಮೂಲಕ ತೂಕ ಇಳಿಸಿಕೊಳ್ಳುವ ಯೋಚನೆ ಇರುತ್ತದೆ. ಆದರೆ...
Health tips:
ಕಣ್ಣಿಗೆ ಕಾಣಿಸದ ವೈರಸ್ ನರ್ತಿಸುತ್ತಿರುವುದು ನಮಗೆ ಗೊತ್ತೇ ಇದೆ, ಈ ಗಿನ ಪರಿಸ್ಥಿತಿಯಲ್ಲಿ ವೈರಸ್ ಅಂದರೆ ತಿಳಿಯದೆ ಇರುವವರು ಯಾರು ಇಲ್ಲ ಎಂದು ಹೇಳಬಹುದು. ಆದಕಾರಣ ಸ್ಯಾನಿಟೈಸರ್ ಬಳಸುವುದು ತುಂಬಾ ಹೆಚ್ಚಾಗಿದೆ. ಈಗ ಎಲ್ಲಿ ನೋಡಿದರೂ ಸ್ಯಾನಿಟೈಸರ್ಗಳಿವೆ ವಿಶೇಷವಾಗಿ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎನ್ನುತ್ತಾರೆ ತಜ್ಞರು.
ಅನೇಕ ಜನರು ಸ್ಯಾನಿಟೈಸರ್ಗಳನ್ನು ಅತಿಯಾಗಿ ಬಳಸುತ್ತಿದ್ದಾರೆ. ಅತಿಯಾಗಿ ಬಳಸಿದರೆ...
Health tips:
ನಮ್ಮ ಆಹಾರ ಪದಾರ್ಥಗಳು, ತರಕಾರಿಗಳು, ಮೊಸರು,ಹಾಲು ಕೆಡದಂತೆ ಫ್ರಿಡ್ಜ್ ನಲ್ಲಿ ಇಡುತ್ತೇವೆ. ಹಾಗೂ ನೀರು ತಣ್ಣಗಾಗಲು ಫ್ರಿಡ್ಜ್ನಲ್ಲಿ ಇಡುತ್ತೇವೆ ಆದರೆ ಕೆಲವು ತರಕಾರಿಗಳು ಹಾಗೂ ಆಹಾರ ಪದಾರ್ಥಗಳು ಫ್ರಿಡ್ಜ್ ನಲ್ಲಿ ಇಡಬಾರದು ಹಾಗಾದರೆ ಯಾವ ಆಹಾರ ಪದಾರ್ತಗಳನ್ನು ಫ್ರಿಡ್ಜ್ ನಲ್ಲಿ ಎಡಬಾರದು ಎಂದು ತಿಳಿಯೋಣ, ಅವು ನಿಮ್ಮ ಆರೋಗ್ಯಕ್ಕೆ ಯಾವ ರೀತಿಯಾಗಿ ಪರಿಣಾಮ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...