Saturday, May 10, 2025

this

ಮಾರ್ಕೆಟ್ ನ ಕಂಡೀಷನರ್‌ಗಳು ಕೂದಲನ್ನು ನಾಶ ಮಾಡುತ್ತಿದೆಯೇ..? ಒಮ್ಮೆಈ ಟಿಪ್ಸ್ ಫಾಲೋ ಮಾಡಿ..

Beauty tips: ರೇಷ್ಮೆಯಂತಹ ನಯವಾದ ಕೂದಲನ್ನು ಪಡೆಯಲು ಅನೇಕ ಜನರು ಮಾರುಕಟ್ಟೆಯಲ್ಲಿ ವಿವಿಧ ಬ್ರಾಂಡ್‌ಗಳ ಕಂಡೀಷನರ್‌ಗಳನ್ನು ಬಳಸುತ್ತಾರೆ. ಆದರೆ ಖರೀದಿಸಿದ ಕಂಡೀಷನರ್ ಎಷ್ಟು ಉತ್ತಮವಾಗಿದ್ದರೂ, ಅದು  ರಾಸಾಯನಿಕಗಳನ್ನು ಹೊಂದಿರುತ್ತದೆ ಮತ್ತು ಇದು ಕೂದಲಿಗೆ ಹಾನಿ ಮಾಡುತ್ತದೆ. ನೈಸರ್ಗಿಕ ಪದಾರ್ಥಗಳೊಂದಿಗೆ ಮನೆಯಲ್ಲಿ ಕಂಡಿಷನರ್ ಅನ್ನು ತಯಾರಿಸುವುದು ಉತ್ತಮ. ನೈಸರ್ಗಿಕ ಕಂಡೀಷನರ್‌ಗೆ ಬಾಳೆಹಣ್ಣುಗಳು ಬೇಕಾಗಿರುವುದು. ಬಾಳೆಹಣ್ಣು ಸ್ಕ್ಯಾಲ್ಪ್ ನ ಆಳಕ್ಕೆ...

ಊಟದ ನಂತರ ಈ ಸುಲಭವಾದ ಕೆಲಸವು ನಿಮ್ಮ ಹೃದಯವನ್ನು ರಕ್ಷಿಸುತ್ತದೆ ಎಂದು ನಿಮಗೆ ತಿಳಿದಿದೆಯೇ..?

Health tips: ನೀವೂ ಹೆಚ್ಚು ಊಟ ತಿಂದ ನಂತರ ನಿಮ್ಮ ದೇಹ ನಿಮಗೆ ಭಾರ ಅನಿಸುತ್ತಿದೆಯೇ..? ಅತಿಯಾಗಿ ತಿಂದ ನಂತರ ನಿಮಲ್ಲಿ ಸೋಮಾರಿತನ ಹೆಚ್ಚಾಗಿ ಕಾಡುತ್ತದೆ. ಅತಿಯಾದ ಆಹಾರವು ನಿಮಗೆ ಅನಾನುಕೂಲವನ್ನು ಉಂಟುಮಾಡಬಹುದು ಮತ್ತು ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಅನ್ನು ಉಂಟುಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಯಂತ್ರಿಸಲು ಕೆಲವು ನಿಮಿಷಗಳ ಕಾಲ ನಡೆಯುವುದು ಉತ್ತಮ. ಊಟದ...

ಮಂಗಳವಾರ ಅಪ್ಪಿತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ ..!

Devotional: ಮಂಗಳವಾರ ಸಾಮಾನ್ಯವಾಗಿ ಹನುಮಂತನನ್ನು ಪೂಜಿಸುತ್ತಾರೆ,ಈ ದಿನ ಕೆಲವೊಂದು ಕೆಲಸಗಳನ್ನು ಮಾಡಬಾರದು ಎಂದು ಹೇಳಲಾಗುತ್ತದೆ. ಒಂದು ವೇಳೆ ಮಂಗಳವಾರ ಈ ಕೆಲಸಗಳನ್ನು ಮಾಡಿದರೆ ಅಂಜನೇಯ ಸ್ವಾಮಿ ನಮ್ಮ ಮೇಲೆ ಕೋಪಿಸಿಕೊಳ್ಳುತ್ತಾನೆ. ಹಾಗಾದರೆ ಮಂಗಳವಾರ ನಾವು ಯಾವ ಕೆಲಸಗಳನ್ನು ಮಾಡಬಾರದು..? ಎಂದು ತಿಳಿದು ಕೊಳ್ಳೋಣ . ಮಂಗಳವಾರ ಮಂಗಳ ಗ್ರಹದ ಅಂಶವೆಂದು ಪರಿಗಣಿಸಲಾಗಿದೆ. ಈ ದಿನ ಹನುಮಂತನನ್ನು ಪೂಜಿಸುವುದರಿಂದ...

ಈ ಎಣ್ಣೆ ಹಚ್ಚಿದರೆ ಹುಬ್ಬುಗಳು ದಟ್ಟವಾಗಿ ಬೆಳೆಯುತ್ತದೆ..!

Beauty tips: ಮುಖ ಸುಂದರವಾಗಿ ಕಾಣುವಲ್ಲಿ ಹುಬ್ಬುಗಳು ಪ್ರಮುಖ ಪಾತ್ರವಹಿಸುತ್ತವೆ. ಇವು ದಪ್ಪವಾಗಿದ್ದಷ್ಟೂ ನಾವು ಸುಂದರವಾಗಿ ಕಾಣುತ್ತೇವೆ ಎಂಬುದರಲ್ಲಿ ಎರಡನೇ ಮಾತಿಲ್ಲ. ಹುಬ್ಬುಗಳು ಎಲ್ಲರಿಗು ಒಂದೇ ಆಗಿರುವುದಿಲ್ಲ. ಕೆಲವರಿಗೆ ದುಂಡಾಗಿದ್ದರೆ ಇನ್ನು ಕೆಲವರಿಗೆ ಕಾಮನಬಿಲ್ಲಿನಂತಿರುತ್ತದೆ. ಹೆಚ್ಚಿನ ಜನರು ದಪ್ಪವಾಗಿದ್ದರೆ, ಕೆಲವರಿಗೆ ಪಾಪ ಇರುವುದಿಲ್ಲ. ಅಂತಹವರು ಹುಬ್ಬು ಹೆಚ್ಚಿಸಿಕೊಳ್ಳಲು ಏನು ಮಾಡಬಹುದು ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ....

ಆರೋಗ್ಯ ಮತ್ತು ಅಡುಗೆ ಸಲಹೆಗಳು..ಭಾಗ-2

Health tips: ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಆದರೆ ಖಂಡಿತವಾಗಿ ಪ್ರತಿದಿನ ಹಾಲು ಕುಡಿಯಬೇಕು ಎಂದೇನಿಲ್ಲ .ಏಕೆಂದರೆ ಬಿಳಿ ಎಳ್ಳು ಸಹ ಹಾಲಿಗಿಂತ ಹೆಚ್ಚಿನ ಕ್ಯಾಲ್ಸಿಯಂ ಹೊಂದಿರುತ್ತದೆ. ಹಾಗಾಗಿ ಹಾಲಿನ ಬಗ್ಗೆ ನಮ್ಮ ತಿಳುವಳಿಕೆಯಲ್ಲಿ ಬದಲಾವಣೆ ಆಗಬೇಕು. ಬಿಸಿಯಾದ ಆಹಾರವನ್ನು ಸೇವಿಸುವುದರಿಂದ ಆರೋಗ್ಯವಾಗಿರಬಹುದು: ಮಕ್ಕಳು ಮತ್ತು ವಯಸ್ಕರು ಹೆಚ್ಚು ಸೊಪ್ಪು ತರಕಾರಿಗಳನ್ನು ತಿನ್ನಲು ಇಷ್ಟಪಡುವುದಿಲ್ಲ. ಆದರೆ ಖಂಡಿತವಾಗಿ ವಾರಕ್ಕೆ...

ಮಜ್ಜಿಗೆಯಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ…!

Health tips: ಆಯುರ್ವೇದದ ಪ್ರಕಾರ ಮಜ್ಜಿಗೆ ಸೇವನೆ ಮಾಡುವುದರಿಂದ ಆಗುವ ಲಾಭವೇನು ಮಜ್ಜಿಗೆಯನ್ನು ಯಾರು ಸೇವನೆಮಾಡಬೇಕು, ಯಾರು ಸೇವನೆಮಾಡಬಾರದು, ಹೇಗೆ ಸೇವನೆ ಮಾಡಬೇಕು ಯಾವ ಸಮಯದಲ್ಲಿ ಸೇವನೆ ಮಾಡಬೇಕು..?ಈ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳೋಣ. ಹಲವಾರು ಚಿಕಿತ್ಸೆಗಳಿಗೆ ಮಜ್ಜಿಗೆಯನ್ನು ಬಳಸಲಗುತ್ತದೆ .ಶರೀರದ ನರಗಳ ದೌರ್ಬಲ್ಯತೆಗೆ ,ಮೆದುಳಿನಿಂದ ಏನಾದರು ವ್ಯಾದಿಗಳು ಉಂಟಾದರೆ , ತುಂಬಾ ಸ್ಟ್ರೆಸ್ ಇದ್ರೆ ಅಂಥವರಿಗೆ ಆಯುರ್ವೇದದಲ್ಲಿ...

ಈ ಪರಿಹಾರಗಳನ್ನು ಅನುಸರಿಸಿದರೆ ಚಂದ್ರಗ್ರಹಣದ ಪರಿಣಾಮವನ್ನು ತಪ್ಪಿಸಬಹುದು..!

Chandra Grahana: ಜ್ಯೋತಿಷ್ಯಶಾಸ್ತ್ರದ ಪ್ರಕಾರ ಚಂದ್ರಗ್ರಹಣವನ್ನು ಅಶುಭವೆಂದು ಪರಿಗಣಿಸಲಾಗಿದೆ, ಚಂದ್ರಗ್ರಹಣವನ್ನು ಧಾರ್ಮಿಕ ಗ್ರಂಥಗಳಲ್ಲಿ ವಿವರಿಸಲಾಗಿದೆ. ಈ ಸಮಯದಲ್ಲಿ, ಎಲ್ಲಾ ರೀತಿಯ ನಕಾರಾತ್ಮಕ ಶಕ್ತಿಗಳು ಬಲವನ್ನು ಪಡೆಯುತ್ತವೆ, ಆದ್ದರಿಂದ ಅಂತಹ ಸಂದರ್ಭಗಳಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದು. ಖಗೋಳಶಾಸ್ತ್ರದ ಪ್ರಕಾರ, ಈ ವರ್ಷ ನವೆಂಬರ್ 8ರಂದು ಕೊನೆಯ ಮತ್ತು ಎರಡನೇ ಚಂದ್ರಗ್ರಹಣ ಸಂಭವಿಸಲಿದೆ. ಈ ಗ್ರಹಣವು ಜ್ಯೋತಿಷ್ಯ...

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವೈವಾಹಿಕ ಜೀವನ ಸಂತೋಷವಾಗಿರಲು ಹೀಗೆ ಮಾಡಿ …!

Devotional: ಪತಿ ಪತ್ನಿಯರು ಎಷ್ಟೆ ಅನ್ಯೋನ್ಯವಾಗಿದ್ದರೂ ಅವರಲ್ಲಿ ಚಿಕ್ಕ ಚಿಕ್ಕ ಜಗಳಗಳು ಸಾಮಾನ್ಯವಾಗಿ ಕಾಡುತ್ತಿರುತ್ತದೆ. ಜಗಳವಾಡದೇ ಸಂಬಂಧ ಗಟ್ಟಿ ಕೂಡ ಆಗುವುದಿಲ್ಲ. ಹಾಗಂತ ಜಗಳ ಅತಿಯಾದರೆ ,ಅಲ್ಲಿ ಪ್ರೀತಿಗೆ ಜಾಗವಿರುವುದಿಲ್ಲ, ದ್ವೇಷಕ್ಕೆ ಕಾರಣವಾಗುತ್ತದೆ. ಆದಕಾರಣ ಜಗಳಗಳನ್ನು ಕಡಿಮೆಮಾಡಿ, ಗಂಡ- ಹೆಂಡತಿ ನಡುವಿನ ಸಂಬಂಧ ಅನ್ಯೋನ್ಯವಾಗಿರಲು ಜ್ಯೋತಿಷ್ಯದಲ್ಲಿ ಹೇಳಿರುವ ಈ ಉಪಾಯಗಳನ್ನು ಪಾಲಿಸುವುದರಿಂದ ನಿಮ್ಮ ವೈವಾಹಿಕ ಜೀವನದಲ್ಲಿ...

ಮುಖದ ಸೌಂದರ್ಯಕ್ಕಾಗಿ ಆಯುರ್ವೇದಿಕ್ ಟಿಪ್ಸ್..!

Beauty tips: ಇತ್ತೀಚೆಗೆ ಸ್ಕಿನ್‌ಕೇರ್ ಸ್ಪೆಷಲಿಸ್ಟ್(SDSS) ಅಧ್ಯಯನದ ವರದಿ ಪ್ರಕಾರ ಶೇಕಡ 88ರಷ್ಟು ,ಮಹಿಳೆಯರಿಗೆ ತಮ್ಮ ಚರ್ಮದ ಸುರಕ್ಷತೆಗೆ ಉತ್ತಮವಾದ ಪ್ರಾಡಕ್ಟ್ ಯಾವುದು ಎಂಬುದೇ ತಿಳಿದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಕೇವಲ ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಗಳು ಮಾತ್ರವಲ್ಲದೆ ಮನೆಯಲ್ಲೇ ತಮ್ಮ ಚರ್ಮದ ರಕ್ಷಣೆ ಮಾಡಬಹುದು. ಆದರೆ ಅವುಗಳನ್ನು ಬಳಸಿಕೊಳ್ಳುವ ವಿಧಾನ ನಿಮಗೆ ತಿಳಿದಿರಬೇಕು. ಹಲವು ಕಾರಣಗಳಿಂದ...

ಕಪ್ಪು ತುಟಿಗಳನ್ನು ಕೆಂಪಗೆ ಮಾಡಲು ಹೀಗೆ ಮಾಡಿ…!

Beauty tips: ಸಾಮಾನ್ಯವಾಗಿ ಮುಖವು ಸುಂದರವಾಗಿ ಕಾಣಬೇಕು ಎಂದು ಪ್ರತಿಯೊಬ್ಬರು ಬಯಸುತ್ತಾರೆ, ಯುವತಿಯರಂತೂ ಸೌಂದರ್ಯ ವರ್ಧಕಗಳನ್ನು ಬಳಸಿ ಹೆಚ್ಚು ಸುಂದರವಾಗಿ ಕಾಣಲು ಮೇಕಪ್ ಮಾಡಿಕೊಳ್ಳುತ್ತಾರೆ. ಜತೆಗೆ ತುಟಿ ಸುಂದರವಾಗಿ ಕಾಣಲು ಲಿಪ್​ಸ್ಟಿಕ್​ ಹಚ್ಚುತ್ತಾರೆ. ಆದರೆ ನೈಸರ್ಗಿಕವಾಗಿ ನಿಮ್ಮ ತುಟಿ ಸುಂದರವಾಗಿ ಕಾಣುವಂತೆ ಮಾಡಲು ನಾವೂ ಹೇಳುವ ಈ ಟಿಪ್ಸ್ ಅನ್ನು ಫಾಲೋ ಮಾಡಿ . ನಿಮ್ಮ ತುಟಿಗಳು...
- Advertisement -spot_img

Latest News

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ...
- Advertisement -spot_img