Saturday, April 19, 2025

this

ರಾತ್ರಿ ಮಲಗುವ ಮುನ್ನ ಹೀಗೆ ಮಾಡಿದರೆ ನಿಮ್ಮ ತ್ವಚೆ ಹೊಳೆಯುವುದು ಗ್ಯಾರೆಂಟಿ..!

Beauty tips: ಆಕರ್ಷಕ ತ್ವಚೆ ಪಡೆಯಲು ಎಲ್ಲರಿಗೂ ಆಸೆ ಇರುತ್ತದೆ, ಚರ್ಮವನ್ನೂ ಆಕರ್ಷಕವಾಗಿ ಕಾಣುವಂತೆ ಮಾಡಲು ಸಾಕಷ್ಟು ಶ್ರಮಪಡುತಿರುತ್ತಾರೆ, ದುಬಾರಿ ಕ್ರೀಮ್ ಗಳನ್ನು ಬಳಸುತ್ತಿರುತ್ತಾರೆ, ಸೌಂದರ್ಯ ತಜ್ಞರ ಪ್ರಕಾರ ರಾತ್ರಿ ಮಲಗುವ ಮುನ್ನ ಕೆಲವು ಸಲಹೆಗಳನ್ನು ಪಾಲಿಸಿದರೆ ಸಾಕು ನಿಮ್ಮ ತ್ವಚೆ ನೈಸರ್ಗಿಕವಾಗಿಯೇ ಆಕರ್ಷಕವಾಗಿ, ಹೊಳೆಯುತ್ತದೆ . ನಿಮ್ಮ ಚರ್ಮವು ಹಗಲಿನಲ್ಲಿ ಹಲವಾರು ಮಾಲಿನ್ಯಕಾರಕ, UV ಕಿರಣಗಳಿಂದ...

ಶಕ್ತಿ ದೇವತೆಗೆ ಇಷ್ಟವಾದ ದೀಪಾರಾಧನೆ ಮಾಡಿ…!

Devotional: ನಿಂಬೆ ಹಣ್ಣಿನಿಂದ ಹಚ್ಚುವ ದೀಪ ದೇವಿಗೆ ಬಹಳ ಪ್ರಿಯವಾದ ದೀಪ ಎನ್ನಬಹುದು, ಅಖಂಡ ಸೌಭಾಗ್ಯ ಪಡೆಯಲು ಹೆಣ್ಣು ಮಕ್ಕಳು ಈ ದೀಪಾರಾಧನೆ ಮಾಡುತ್ತಾರೆ, ಅದರಲ್ಲೂ ಮಂಗಳವಾರ ,ಶುಕ್ರವಾರ ಇನ್ನೂ ವಿಶೇಷವಾಗಿ ಇರುತ್ತದೆ. ಈ ನಿಂಬೆ ಹಣ್ಣಿನ ದೀಪವನ್ನು ಪಾರ್ವತಿ ಅಮ್ಮನವರ ಸ್ವರೂಪಕ್ಕೆ ಮಾತ್ರ ಮಾಡಬೇಕು  ಮಹಾಲಕ್ಷ್ಮಿ ಹಾಗೂ ಸರಸ್ವತಿಗೆ ನಿಂಬೇ ಹಣ್ಣಿನ ದೀಪವನ್ನೂ ಹಚ್ಚಬಾರದು...

ಚಾಣಕ್ಯನ ಪ್ರಕಾರ ಗಂಡನಲ್ಲಿ ಈ ಗುಣಗಳಿದ್ದರೆ ನಿಮ್ಮ ದಾಂಪತ್ಯ ಸುಖವಾಗಿರುತ್ತದೆ..!

Devotional: 1.ಎಲ್ಲರೂ ಬದುಕಲು ಕಷ್ಟಪಡುತ್ತಾರೆ ,ಸಂತೋಷದ ಜೀವನಕ್ಕೆ ಬಹಳ ಶ್ರಮ ಪಡುತ್ತಿರುತ್ತಾರೆ. ಆದರೆ ಹೆಚ್ಚಾಗಿ ಗಂಡಂದಿರು ಅವರ ಕೆಲಸದಲ್ಲಿ ತುಂಬಾ ಬ್ಯುಸಿ ಯಾಗಿರುತ್ತಾರೆ ಮತ್ತು ಕುಟುಂಬದ ಜೋತೆ ಸಮಯ ಕಳೆಯುವುದಿಲ್ಲ ಹಾಗೂ ಹೆಚ್ಚು ಪ್ರಾಮುಖ್ಯತೆ ನೀಡುವುದಿಲ್ಲ. ಕೆಲವು ಹೆಣ್ಣು ಮಕ್ಕಳು, ಗಂಡನ ಈ ಗುಣ ಒಳ್ಳೆಯದು ಎಂದುಕೊಂಡರೆ ಅದು ಬಹಳ ದೊಡ್ಡ ತಪ್ಪಾಗಬಹುದು ಹಾಗೂ ಮುಂದೆ...

ನಿಮ್ಮ ಮುಖ ನೈಸರ್ಗಿಕವಾಗಿ ಹೊಳೆಯಲು ಈ ಸಲಹೆಗಳನ್ನು ಅನುಸರಿಸಿ…!

Beauty tips: ಮಾಲಿನ್ಯ ಮತ್ತು ಒತ್ತಡದಿಂದ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಎದುರಿಸುವುದಲ್ಲದೆ, ಮುಖದ ಹೊಳಪು ಕೂಡ ಕಡಿಮೆಯಾಗುತ್ತದೆ ಹಾಗೂ ಚರ್ಮದ ಸಮಸ್ಯೆಗಳು ಉಂಟಾಗುತ್ತದೆ. ಆದರೆ ಹೊಳೆಯುವ ತ್ವಚೆಗಾಗಿ ಮಾರುಕಟ್ಟೆಯಲ್ಲಿ ಹಲವು ಬ್ಯೂಟಿ ಉತ್ಪನ್ನಗಳು ಲಭ್ಯವಿದೆ. ಆದರೆ ಅವುಗಳ ಪರಿಣಾಮವು ಅತಿ ಕಡಿಮೆ ಸಮಯದವರೆಗೆ ಇರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಗ್ಲೋಯಿಂಗ್ ಸ್ಕಿನ್ ಪಡೆಯಲು ನೀವು ಕೆಲವು...

ದೀಪಾವಳಿಯ ನಂತರ ಹೀಗೆ ಮಾಡಿದರೆ ಶ್ವಾಸಕೋಶ ಸ್ವಚ್ಛವಾಗುತ್ತದೆ..!

Health tips: ಪಟಾಕಿಗಳನ್ನು ಸಿಡಿಸುವುದರೊಂದಿಗೆ ದೀಪಾವಳಿಯನ್ನು ವೈಭವದಿಂದ ಆಚರಿಸಲಾಗುತ್ತದೆ, ಆದರೆ ಪಟಾಕಿಗಳ ಹೊಗೆ ಶ್ವಾಸಕೋಶದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಪಟಾಕಿಗಳಿಂದ ಬರುವಂತಹ ಹೊಗೆ ನಿಮ್ಮ ಶ್ವಾಸಕೋಶವನ್ನು ಹಾಳುಮಾಡುತ್ತದೆ ಆದಕಾರಣ ದೀಪಾವಳಿಯ ನಂತರ ಸ್ವಾಶಕೊಶವನ್ನು ಸ್ವಚ್ಛಗೊಳಿಸುವುದು ಉತ್ತಮ. ದೀಪಾವಳಿ ಮುಗಿದಿದೆ ಎಲ್ಲರು ಬಗ್ಗೆ ಬಗ್ಗೆಯ ಪಟಾಕಿಗಳೊಂದಿಗೆ ಹಬ್ಬವನ್ನು ಆಚರಿಸಿದ್ದಾರೆ. ಕೆಲವರು ಹಬ್ಬದ ನಂತರವೂ ಪಟಾಕಿ ಸಿಡಿಸುತ್ತಲೇ ಇರುತ್ತಾರೆ....

ವಿಜಯ ಪ್ರಾಪ್ತಿಗಾಗಿ ಕಾರ್ತಿಕ ಮಾಸದಲ್ಲಿ ಈ ರೀತಿ ದೀಪಾರಾಧನೆ ಮಾಡಿ..!

Devotional : ನಿಮ್ಮ ಜಾತಕದಲ್ಲಿ ಕಾಳ ಸರ್ಪದೋಷಗಳು ಇದ್ದರೆ ನೀವು ಮಾಡುವಂತಹ ಕೆಲಸ ಕಾರ್ಯದಲ್ಲಿ ಜಯ ಸಿಗದೇ ಇದ್ದರೆ, ನಾವು ಹೇಳುವ ವಿಧದಲ್ಲಿ ದೀಪಾರಾಧನೆ ಮಾಡಿದರೆ ಕಾರ್ತಿಕ ಮಾಸದ ಪುಣ್ಯಫಲ ಪ್ರಾಪ್ತಿಯಾಗುತ್ತದೆ. ಹಾಗಾದರೆ ಮನೆಯಲ್ಲಿ ಯಾವ ರೀತಿ ದೀಪಾರಾಧನೆ ಮಾಡಿದರೆ ವಿಜಯ ಪ್ರಾಪ್ತಿಯಾಗುತ್ತದೆ ಎಂದು ತಿಳಿದು ಕೊಳ್ಳೋಣ . ಎಲ್ಲ ಮಾಸಗಳಿಗಿಂತ ಕಾರ್ತಿಕಮಾಸ ಪವಿತ್ರವಾದ ಮಾಸವಾಗಿದೆ, ಕಾರ್ತಿಕಮಾಸವು...

ನಿಮ್ಮ ಸ್ಕಿನ್ ವೈಟ್ ಅಂಡ್ ಗ್ಲೋ ಆಗಲು ಅದ್ಬುತವಾದ ಸೌಂದರ್ಯ ಚಿಕಿತ್ಸೆ…!

Beauty tips: ನಿಮ್ಮ ಚರ್ಮ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ ,ಅದಕ್ಕೆ ಪರಿಹಾರ ಕಂಡು ಕೊಳ್ಳಲು ವೈದ್ಯರ ಮೊರೆಹೋಗಿ ಸಾವಿರ ಸಾವಿರ ರೂಪಾಯಿಗಳನ್ನು ಖರ್ಚು ಮಾಡಿ ಟ್ರೀಟ್ಮೆಂಟ್ ತಗೊಂಡ್ರು ಸ್ವಲ್ಪಕಾಲ ಮಾತ್ರ ಅದು ಉಳಿಯುತ್ತದೆ .ಆದರೆ ನಾವು ಹೇಳುವ ಈ ಚಿಕಿತ್ಸೆ ಒಮ್ಮೆ ಟ್ರೈ ಮಾಡಿನೋಡಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ .ನಿಮ್ಮ ಚರ್ಮ ಬ್ರೈಟ್...

ತೂಕ ಇಳಿಸಿಕೊಳ್ಳಲು ಈ ಪಾನೀಯಗಳನ್ನು ಸೇವಿಸಿ..!

Health tips: ಸಾಮಾನ್ಯವಾಗಿ ಮನುಷ್ಯರು ಎಣ್ಣೆಯ ಪದಾರ್ಥಗಳನ್ನು ,ಜಂಕ್ ಫುಡ್ಅನ್ನು, ಕರಿದ ಆಹಾರ ಮತ್ತು ಸಿಹಿ ತಿಂಡಿ,ತಿನಸುಗಳನ್ನು ತಿನ್ನುವುದರಿಂದ ತಮ್ಮ ದೇಹದ ತೂಕ ಹೆಚ್ಚಾಗುತ್ತದೆ. ನಂತರ ತೂಕವನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ, ಎಲ್ಲಾರೀತಿಯ ಪ್ರಯತ್ನಗಳನ್ನು ಮಾಡುತ್ತಿರುತ್ತಾರೆ, ಆದರೆ ಯಾವುದು ಪರಿಣಾಮಕಾರಿ ಯಾಗುವುದಿಲ್ಲ,ನಿಮ್ಮ ಚಯಾಪಚಯವನ್ನು ವೇಗಗೊಳಿಸಲು ಸಮತೂಲನ ಪೋಷಕಾಂಶಗಳ ಅಗತ್ಯವಿರುತ್ತದೆ. ನೀವು ತೂಕವನ್ನು ಇಳಿಸಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದರೆ, ನಾವು...

ಯೌವನಯುತವಾದ ಚರ್ಮವನ್ನು ಪಡೆಯಬೇಕಾದರೆ ಈ ಫೇಸ್ ಪ್ಯಾಕ್‌ ಅನ್ನು ಬಳಸಿ…!

Beauty tips: ರಸಭರಿತ ಕಿತ್ತಳೆ ಹಣ್ಣನ್ನು ಸೇವನೆ ಮಾಡಿದ ನಂತರ ಸಿಪ್ಪೆಯನ್ನು ಕಸಕ್ಕೆ ಎಸೆಯಬೇಡಿ, ಸಿಪ್ಪೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ ,ಎಂಬುದು ಹೆಚ್ಚಿನ ಜನರಿಗೆ ತಿಳಿದಿಲ್ಲ. ಸಿಪ್ಪೆಯಲ್ಲಿ ವಿಟಮಿನ್‌ ಸಿ ಅಧಿಕವಾಗಿದೆ ಈ ಕಾರಣದಿಂದ ಹೊಳೆಯುವ ಚರ್ಮವನ್ನು ನಿಮ್ಮದಾಗಿಸಿಕೊಳ್ಳಬಹುದು.ಹಾಗಾದರೆ ಕಿತ್ತಳೆ ಸಿಪ್ಪೆಯನ್ನು ತ್ವಚೆಗೆ ಬಳಸುವುದರಿಂದ ಆಗುವ ಸೌಂದರ್ಯ ಲಾಭಗಳ ಮಾಹಿತಿ ತಿಳಿದು ಕೊಳ್ಳೋಣ. ವಿಟಮಿನ್‌"ಸಿ"ಹಣ್ಣುಗಳು ನೈಸರ್ಗಿಕವಾಗಿ ಬ್ಲೀಚಿಂಗ್‌...

ಕೇವಲ ಒಂದು ತಿಂಗಳಲ್ಲಿ ನಿಮ್ಮ ತೂಕ ಕಡಿಮೆ ಮಾಡಬಹುದು ….!

Health tips: ಶರೀರದಲ್ಲಿ ಇರುವಂತಹ ಅನಾವಶ್ಯಕ ಕೊಬ್ಬನ್ನು ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಕರಗಿಸಿ ತೂಕವನ್ನು ಕಡಿಮೆ ಮಾಡುವಂತಹ ವಿಧಾನ ಮಾರ್ಗವನ್ನು ತಿಳಿದು ಕೊಳ್ಳೋಣ .ಶರೀರದಲ್ಲಿ ಬೊಜ್ಜು ಮತ್ತು ಕೊಬ್ಬು ಯಾವರೀತಿ ಸಂಗ್ರಹಣೆ ಯಾಗುತ್ತದೆ, ಎಂದು ನಾವು ಮೊದಲು ತಿಳಿದು ಕೊಳ್ಳಬೇಕು, ನಂತರ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು. ವೈಜ್ಞಾನಿಕವಾಗಿ ಇದಕ್ಕೆ ಕಾರಣ ಅಜಿರ್ಣವೆನ್ನಬಹುದು,ಹೌದು ಅಜೀರ್ಣ ಹೇಗೆ ಕಾರಣವೆಂದರೆ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img