Astrology:
ಜ್ಯೋತಿಷ್ಯದ ಪ್ರಕಾರ ಶನಿ ದೇವರು ಕರ್ಮಗಳಿಗೆ ಪ್ರತಿಫಲ ಪರಿಗಣಿಸುತ್ತಾನೆ ಎಂದು ಹೇಳಲಾಗಿದೆ, ಶನಿಯು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸ್ಥಳಾಂತರಗೊಂಡಾಗ ಕೆಲವು ಪರಿಣಾಮ ಬೀರುತ್ತದೆ. ಕೆಲವು ರಾಶಿಗಳಿಗೆ ಶುಭವಾದ್ರೆ, ಇನ್ನು ಕೆಲವು ರಾಶಿಗಳಿಗೆ ಸಾಡೇ ಸಾತಿ ಶುರುವಾಗುತ್ತದೆ. ಶನಿಯು ಜನವರಿ 17, 2023 ರಂದು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶನಿ ಆಗಮನದ ಕಾರಣದಿಂದಾಗಿ ಮಕರ,...
Devotional:
ದೀಪಾವಳಿ ಎಂದರೆ ಇಡೀ ವಿಶ್ವವೇ ಆಚರಿಸುವ ಹಬ್ಬವಾಗಿದೆ ಎಲ್ಲೆಡೆ ಬೆಳಕು ತುಂಬಿ ಕೊಂಡಿರುತ್ತದೆ .ಅತ್ಯಂತ ಸಂಭ್ರಮ ಸಡಗರದಿಂದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ಈ ದಿನ ಲಕ್ಷ್ಮಿ ಪೂಜೆಯನ್ನು ಎಲ್ಲೆಡೆ ಆಚರಿಸುತ್ತಾರೆ,ಆರೋಗ್ಯ, ಸಂಪತ್ತು ಮತ್ತು ಸಮೃದ್ಧಿಯನ್ನು ಅನುಗ್ರಹಿಸುವಂತೆ ಸಂಪತ್ತಿನ ದೇವತೆಯನ್ನು ಪ್ರಾರ್ಥಿಸುತ್ತಾರೆ. ಹಾಗಾದರೆ ಲಕ್ಷ್ಮಿ ದೇವಿಯನ್ನು ದೀಪಾವಳಿ ದಿನ ಹೇಗೆ ಪೂಜಿಸಿದರೆ ಸಮೃದ್ಧಿ ವೃದ್ಧಿಯಾಗುತ್ತದೆ ಎನ್ನುವುದನ್ನು...
astrology:
27 ನಕ್ಷತ್ರ ಪುಂಜಗಳಲ್ಲಿ ಕೆಲವೊಂದು ನಕ್ಷತ್ರದಲ್ಲಿ ಜನಿಸಿದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅತ್ಯಂತ ಶುಭವೆಂದು ಹೇಳಲಾಗುತ್ತದೆ, ಅಶ್ವಿನಿ ನಕ್ಷತ್ರದಿಂದ ಪ್ರಾರಂಭವಾಗಿ ರೇವತಿ ನಕ್ಷತ್ರದೊಂದಿಗೆ ಕೊನೆಗೊಳ್ಳುತ್ತದೆ.ನಕ್ಷತ್ರಗಳು ಚಂದ್ರನ ಚಿಹ್ನೆಗಳಾಗಿದ್ದು ಆದ್ಯತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ,ಚಂದ್ರನು ಒಂದು ನಕ್ಷತ್ರದಿಂದ ಇನ್ನೊಂದು ನಕ್ಷತ್ರಕ್ಕೆ ಚಲಿಸುತ್ತಾ ಇರುತ್ತಾನೆ ,ನೀವು ಹುಟ್ಟಿದ ಸಮಯದಲ್ಲಿ ಚಂದ್ರನ ಸ್ಥಾನವನ್ನು ನಿಮ್ಮ ಜನ್ಮ ನಕ್ಷತ್ರವಾಗಿ ಕರೆಯಲಾಗುತ್ತದೆ...
Astrology tips:
ನಿಮ್ಮ ಅದೃಷ್ಟ ನಿಮ್ಮ ಅಂಗೈಯಲ್ಲಿಯೇ ಇದೆ ಎಂಬುವುದು ಹೆಚ್ಚಿನವರಿಗೆ ತಿಳಿದಿಲ್ಲ ನಿಮ್ಮ ಅಂಗೈಯಲ್ಲಿ ಅಡಗಿರುವ ಚಿಹ್ನೆಗಳು ನಿಮ್ಮ ಬದುಕಿನ ಸೋಲು ಗೆಲುವುಗಳನ್ನು ಸೂಚಿಸುತ್ತದೆ .ಹಾಗಾಗಿ ಬದುಕಿನಲ್ಲಿ ಯಶಸ್ಸು ಬೇಕೆಂದರೆ ನಿಮ್ಮ ಅಂಗೈ ರೇಖೆಯನ್ನು ನೀವು ತಿಳಿದುಕೊಳ್ಳಲೇ ಬೇಕು ಈ ರೀತಿಯ ಶಾಸ್ತ್ರವನ್ನು ಹಸ್ತಾ ಸಾಮುದ್ರಿಕ ಚಿಹ್ನೆ ಅಥವಾ ಅಂಗೈ ರೇಖೆ ಶಾಸ್ತ್ರ ಎಂದು...
Health tips:
ಟೊಮೆಟೊ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಹಾಗು ಇದು ನಿಮ್ಮ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ ಹಾಗು ಇದರ ಬಳಕೆಯಿಂದ ಸೌಂದರ್ಯವು ಹೆಚ್ಚುತ್ತದೆ ಟೊಮೇಟೊ ನಿಮ್ಮ ಚರ್ಮವನ್ನು ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ ಹಾಗು ಮುಖದ ಕಾಂತಿಯನ್ನು ಹೆಚ್ಚಿಸುವ ಗುಣ ಹೊಂದಿದೆ ಆದರೆ ಟೊಮೆಟೊವನ್ನು ಹೆಚ್ಚು ಬಳಸಿದರೆ ಅನೇಕ ಸೈಡ್ ಎಫೆಕ್ಟ್ಗಳು ಉಂಟಾಗಬಹುದು ಹಾಗಾದರೆ...
Devotional tips:
ಕೆಲವರಿಗೆ ಎಷ್ಟೇ ಪ್ರಯತ್ನ ಮಾಡಿದರು ಯಾವೊದೋ ಒಂದು ಕಾರಣದಿಂದ ವಿವಾಹ ಯೋಗ ಕೂಡಿ ಬರುವುದಿಲ್ಲ ಕಂಕಣ ಕೂಡಿ ಬಂದಾಗ ಮದುವೆಯಾಗುತ್ತೆ ಎನ್ನುವ ಮಾತಿದೆ ,ಕೆಲವರಿಗೆ ೩೫ವರ್ಷ ದಾಟಿದರು ಕಂಕಣ ಭಾಗ್ಯ ಕೂಡಿ ಬರುವುದಿಲ್ಲ.ಯಾವುದೊ ಒಂದು ಕಾರಣದಿಂದ ಸಂಬಂಧಗಳು ಮುರಿದು ಹೋಗುತ್ತದೆ .ಕೆಲವರ ರಾಶಿ-ನಕ್ಷತ್ರದಲ್ಲಿ ತೊಂದರೆ ಇರಬಹುದು ಅಥವಾ ಕೆಲವರ ರಾಶಿಯಲ್ಲಿ ಗೋಚಾರ ಫಲಗಳು...
Health tips:
ಮೊಳಕೆ ಕಾಳುಗಳು ನಿಮ್ಮ ಆರೋಗ್ಯಕ್ಕೆ ಸಂಪೂರ್ಣವಾದ ಪೋಷಕಾಂಶಗಳು ಹಾಗೂ ಜೀವಸತ್ವಗಳನ್ನು ಒದಗಿಸುತ್ತದೆ . ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಆದಕಾರಣ ಅನೇಕ ಜನರು ಪ್ರತಿದಿನ ಬೆಳಗ್ಗೆ ಮೊಳಕೆ ಕಾಳುಗಳನ್ನು ಸೇವಿಸುತ್ತಾರೆ .ಆದರೆ ಯಾವುದನ್ನೂ ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ ಕೆಲವೊಂದು ಆರೋಗ್ಯ ಸಮಸ್ಯೆ ಇರುವವರು ಮೊಳಕೆ ಕಾಳುಗಳನ್ನು ತಿನ್ನುವುದರಿಂದ ಆರೋಗ್ಯ ಕೆಡುವ ಸಾಧ್ಯತೆ...
Devotional tips:
ನಿಮ್ಮ ಮನೆಯಲ್ಲಿ ಉಪ್ಪಿನಿಂದ ಈ ಕೆಲಸ ಮಾಡಿದರೆ ಮನೆಗೆ ಇರುವಂತಹ ದೃಷ್ಟಿ ದೋಷಗಳು ಕಳೆದು ಹೋಗುತ್ತದೆ ,ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬಿದ್ದರೆ ,ನಿಮ್ಮ ಕುಟುಂಬ ಅಭಿವೃದಿ ಹೊಂದುವುದಿಲ್ಲ ,ಸಾಲಗಳನ್ನು ತೀರಿಸಲು ಕಷ್ಟವಾದಾಗ ,ಗಂಡ ಹೆಂಡತಿ ಜಗಳ ಜಾಸ್ತಿಯಾದಾಗ ಪದೇ ಪದೇ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ ,ಈ ಸಮಸ್ಯೆಗಳು ಜನರ ದೃಷ್ಟಿಯಿಂದ ಆಗುತ್ತಿರುತ್ತದೆ...
Health tips:
ಬಾದಾಮಿ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಲಳಿದೆ ಎಂದು ಹೇಳಬಹುದು, ಆದರೆ ಕೆಲವೊಂದು ಸಮಸ್ಯೆ ಇರುವವರು ಬಾದಾಮಿ ಸೇವಿಸಿದರೆ ಖಂಡಿತ ನಿಮ್ಮ ಶರೀರಕ್ಕೆ ಹಾನಿ ಉಂಟಾಗುತ್ತದೆ ,ಇದು ನಿಮ್ಮ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು, ಹಾಗಾದರೆ ಯಾವ ಸಮಸ್ಯೆ ಇರುವವರು ಬಾದಾಮಿಯನ್ನು ಸೇವಿಸ ಬಾರದು ಎಂದು ತಿಳಿದು ಕೊಳ್ಳೋಣ ಬನ್ನಿ .
ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಇರುವವರು...
Devotional tips:
ದೀಪಾವಳಿಯ ದಿನ ಎಲ್ಲರೂ ಲಕ್ಷ್ಮಿ ಪೂಜೆಯನ್ನು ಮಾಡುತ್ತಾರೆ ,ತಮ್ಮ ತಮ್ಮ ಜೀವನ ಸುಖ ಸಂತೋಷದಿಂದ ನೆಮದ್ದಿ ಕೂಡಿಬರಬೇಕೆಂದು ಆ ದಿನ ಲಕ್ಷ್ಮಿ ದೇವಿಯ ಪೂಜೆಯನ್ನು ಮಾಡುತ್ತಾರೆ ,ಆದರೆ ಆ ಒಂದು ದಿನವಲ್ಲದೆ ಹಬ್ಬದ ಹಿಂದಿನ ವಾರ ಲಕ್ಷ್ಮೀದೇವಿಯನ್ನು ಪೊಜೆಸಿದರೆ ನಿಮಗೆ ಲಕ್ಷ್ಮಿ ಕಟಾಕ್ಷೆ ಲಭಿಸುತ್ತದೆ ಎಂಬ ನಂಬಿಕೆ ಇದೆ .
ಹಾಗಾದರೆ ಯಾವರೀತಿ ಪೂಜಿಸಬೇಕು...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...