Sunday, August 16, 2026

thodu project

Jagan mohan reddy: ಜಗನಣ್ಣನ ಸಹಾಯ ಯೋಜನೆಯಿಂದ ಹಣ ವರ್ಗಾವಣೆ

Political news: ಜನರ ಒಳಿತಿಗಾಗಿ ಮತ್ತು ಅವರ ಅಭಿವೃದ್ದಿಗಾಗಿ ಸರ್ಕಾರಗಳು ಹಲವು ರೀತಿಯಲ್ಲಿ ಯೋಜನೆಗಳನ್ನು ಆಗಾಗ ಜಾರಿಮಾಡುತ್ತಿರುತ್ತಾರೆ. ಇದರಿಂದ ಅರ್ಹ ಫಲಾನುಭವಿಗಳು ಯೋಜನೆಯ ಲಾಭವನನ್ನು ಪಡೆಯುತಿದ್ದಾರೆ. ಅದೇ ರೀತಿ ಆಂದ್ರ ಪ್ರದೇಶದ ಜಗನ್ ಸರ್ಕಾರ ನಾಳೆ ಫಲಾನಿಭವಿಗಳ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಿದ್ದಾರೆ . ಹಾಗಿದ್ದರೆ ಯಾವುದು ಈ ಯೋಜನೆ ಎಷ್ಟು ಹಣವನ್ನು ಹಾಕಲಿದ್ದಾರೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img