https://youtu.be/_vCUXvIlu90
ಒಂದಷ್ಟು ಹೊಸಬರು ಸೇರಿಕೊಂಡು ತಯಾರಿಸಿರುವ ತುತೂಮಡಿಕೆ ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ ಜುಲೈ8ಕ್ಕೆ ಚಿತ್ರ ತೆರೆಗೆ ಬರ್ತಿದೆ. ಈಗಾಗ್ಲೇ ಚಿತ್ರತಂಡ ಜಿಲ್ಲೆ ಜಿಲ್ಲೆ ಸುತ್ತಿ ಪ್ರಮೋಷನ್ ಕಹಳೆ ಮೊಳಗಿಸಿದೆ. ಪೋಸ್ಟರ್, ಟ್ರೇಲರ್ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ತುತೂಮಡಿಕೆ ಸಿನಿಮಾ ಮೂಲಕ ರಂಗಭೂಮಿ ಕಲಾವಿದ ಚಂದ್ರಕೀರ್ತಿ ಸ್ವತಂತ್ರ ನಿರ್ದೇಶಕರಾಗುವುದರ ಜೊತೆಗೆ ನಾಯಕನಾಗಿ ಪ್ರೇಕ್ಷಕರ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...