Tuesday, October 28, 2025

threat

ಧಮ್ಕಿ ಕೊಟ್ಟವನಿಗೆ ನನ್ನ ಮೌಲ್ಯ ಗೊತ್ತಿಲ್ಲ: ಯಶ್ ಪಾಲ್ ಎ.ಸುವರ್ಣ!

https://www.youtube.com/watch?v=YgPjdTrMRJ0 ಉಡುಪಿ: ಹಿಂದುತ್ವದ ವಿಚಾರದಲ್ಲಿ ಕೆಲಸ ಮಾಡುವಾಗ ಬೆದರಿಕೆಗಳು ಸಾಮಾನ್ಯ. ಧಮ್ಕಿ ಕೊಟ್ಟವನಿಗೆ ನನ್ನ ವ್ಯಾಲ್ಯೂ ಎಷ್ಟು ಎಂತ ಗೊತ್ತಿಲ್ಲ. ಧಮ್ಕಿ ಬಂತು ಅಂತ ನನ್ನ ಕೆಲಸದ ಶೈಲಿ, ರಾಷ್ಟ್ರೀಯತೆ, ಹಿಂದುತ್ವದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಬಿಜೆಪಿ ಮುಖಂಡ ಯಶ್ ಪಾಲ್ ಎ.ಸುವರ್ಣ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಂದಿರುವ ಬೆದರಿಕೆಯ ವಿಚಾರವಾಗಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ...
- Advertisement -spot_img

Latest News

ನವೆಂಬರ್ ಕ್ರಾಂತಿಗೆ ಹೊಸ ಮಸಾಲೆ : ಜಾರಕಿಹೊಳಿ ಸ್ಪೋಟಕ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಈಗ ನವೆಂಬರ್‌ ಕ್ರಾಂತಿ ಚರ್ಚೆ ಬಿಸಿಯಾಗುತ್ತಿದೆ. ಪ್ರತಿ ದಿನ ಹೊಸ ಹೇಳಿಕೆ, ಹೊಸ ರಾಜಕೀಯ ಸಂಕೇತಗಳು ಗಮನ ಸೆಳೆಯುತ್ತಿವೆ. ಇತ್ತೀಚೆಗೆ 5 ವರ್ಷ...
- Advertisement -spot_img