Friday, October 17, 2025

threatend religious sentiments

38 ನಾಯಕರನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ.!

https://www.youtube.com/watch?v=7aEnfEQLULk ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗ್ಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಬಿಜೆಪಿ ಗುರುತಿಸಿದೆ. ಮಾಜಿ ಸಂಸದೆ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದ್ದಾರೆ....
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img