Sunday, June 28, 2026

three ciries

ಮುಖ್ಯಮಂತ್ರಿ ಪಿಎ ಎಂದು 60 ಕಂಪನಿಗಳಿಗೆ ಮೋಸದ ಬಲೆ ಬೀಸಿದ ಮಾಜಿ ಕ್ರಿಕೆಟಿಗ

Andhra pradesh: ಮುಖ್ಯಮಂತ್ರಿ ಆಪ್ತ ಸಲಹೆಗಾರನೆಂದು ಕೋಟಿ ಕೋಟಿ ಹಣವನ್ನು 60 ಕಂಪನಿಗಳಿಂದ ವಂಚಿಸಿದವನ್ನು ಬಂಧಿಸಲಾಗಿದೆ. ಬಂದಿತ ಆರೋಪಿಯು ಆಂದ್ರ ಪ್ರದೇಶದ ನ್ ರೈಸರ್ಸ ತಂಡದ ಮಾಜಿ ಆಟಗಾರನಾಗಿದ್ದು ನಾಗರಾಜ ಬುಡಮಾರು ಎಂದು ಗುರುತಿಸಲಾಗಿದೆ. ಇವನು ಸನಾರೈಸರ್ಸ ತಂಡದಲ್ಲಿ ಮಾಜಿ ಆಟಗಾರನಾಗಿದ್ದು   ಆರೋಪಿಯು ತನ್ನನ್ನು ಆಂದ್ರದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿಯ ಪಿಎ ಎಂದು ಹೇಳಿ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img