Sunday, February 22, 2026

thrinamula congress

ಕೊರೊನಾ ಮಹಾಮಾರಿಗೆ ತೃಣಮೂಲ ಕಾಂಗ್ರೆಸ್ ಶಾಸಕ ಬಲಿ..!

ಕೊರೊನಾ ಮಹಾಮಾರಿಗೆ ತೃಣಮೂಲ ಕಾಂಗ್ರೆಸ್ ಶಾಸಕ ತಮೋನಾಶ್ ಘೋಷ್ ಬಲಿಯಾಗಿದ್ದಾರೆ. ಈ ಬಗ್ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. https://youtu.be/YbQHcVFMgSg https://youtu.be/jTAbjn8bJqc ತಮೋನಾಶ್ ಘೋಷ್(60) ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗ ತಮೋನಾಷ್‌ಗೆ ಕೊರೊನಾ ಪಾಸಿಟಿವ್ ಇರುವುದು ಕಂಡುಬಂದಿದೆ. ಚಿಕಿತ್ಸೆ ಫಲಿಸದೇ ತಮೋನಾಷ್ ಸಾವನ್ನಪ್ಪಿದ್ದಾರೆ. https://youtu.be/GSeuNt8MPe4 ಇನ್ನು ಈ ಬಗ್ಗೆ ಟ್ವೀಟ್ ಮಾಡಿ...
- Advertisement -spot_img

Latest News

Political News: ಕುಮಾರಸ್ವಾಮಿಯವರ ಆರೋಪವನ್ನು ನಾನು ತಮಾಷೆಯಾಗಿ ಸ್ವೀಕರಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ನಿನ್ನೆ ಸಾಲು ಸಾಲು ಟ್ವೀಟ್ ಮಾಡಿದ್ದು, ಇಂದು ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು...
- Advertisement -spot_img