Wednesday, September 9, 2026

Thugudeep form House

ಕೌರವ ಮೀಟ್ಸ್ ಸುಯೋಧನ… ಕೌರವ ಮೀಟ್ಸ್ ಸುಯೋಧನ… ದಚ್ಚು ಹೆಗಲಿಗೆ ಹೊಸ ಜವಾಬ್ದಾರಿ ವಹಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆ ಮಾತ್ರವಲ್ಲದೆ ಕೃಷಿ ಚಟುವಟಿಕೆಗಳಲ್ಲಿಯೂ ತಮ್ಮನ್ನೂ ತಾವು ತೊಡಗಿಸಿಕೊಂಡಿರುವುದು ಗೊತ್ತೇ ಇದೆ. ಶೂಟಿಂಗ್ ಗೆ ಬ್ರೇಕ್ ಸಿಕ್ಕಗಲೆಲ್ಲಾ ತಮ್ಮ‌ ಫಾರಂ ಹೌಸ್ ನಲ್ಲಿ ಪ್ರಾಣಿ‌, ಪಕ್ಷಿಗಳ ಜೊತೆ ಕಾಲ‌ ಕಳೆಯುವ ದಚ್ಚು ಕೃಷಿ‌ ಇಲಾಖೆಯ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಅದು ಯಾವುದೇ ಸಂಭಾವನೆ ಪಡೆಯದೆ ಅನ್ನೋದೆ ವಿಶೇಷ. https://twitter.com/bcpatilkourava/status/1353606967655190528?s=20 ಕೃಷಿ ಇಲಾಖೆಯ ರಾಯಭಾರಿ ಹುದ್ದೆ...
- Advertisement -spot_img

Latest News

ಬಿಗ್‌ಬಾಸ್ ಮನೆಯ ಗೋಡೆ ಹಾರಿ ಆಚೆ ಹೋಗಲು ಯತ್ನಿಸಿದ ಸ್ಪರ್ಧಿ: Viral Video

Viral Video: ಈ ಬಾರಿ ಎಲ್ಲಾ ಭಾಷೆಯಲ್ಲೂ 1 ಸಲ ಬಿಗ್‌ಬಾಸ್ ಶುರುವಾಗಿದೆ. ಹಿಂದಿ, ಕನ್ನಡ, ತೆಲುಗು, ತಮಿಳು, ಮಲಯಾಳಂ ಎಲ್ಲ ಭಾಷೆಯಲ್ಲೂ ಸೇಮ್ ದಿನ,...
- Advertisement -spot_img