Saturday, June 6, 2026

Thugudeep form House

ಕೌರವ ಮೀಟ್ಸ್ ಸುಯೋಧನ… ಕೌರವ ಮೀಟ್ಸ್ ಸುಯೋಧನ… ದಚ್ಚು ಹೆಗಲಿಗೆ ಹೊಸ ಜವಾಬ್ದಾರಿ ವಹಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆ ಮಾತ್ರವಲ್ಲದೆ ಕೃಷಿ ಚಟುವಟಿಕೆಗಳಲ್ಲಿಯೂ ತಮ್ಮನ್ನೂ ತಾವು ತೊಡಗಿಸಿಕೊಂಡಿರುವುದು ಗೊತ್ತೇ ಇದೆ. ಶೂಟಿಂಗ್ ಗೆ ಬ್ರೇಕ್ ಸಿಕ್ಕಗಲೆಲ್ಲಾ ತಮ್ಮ‌ ಫಾರಂ ಹೌಸ್ ನಲ್ಲಿ ಪ್ರಾಣಿ‌, ಪಕ್ಷಿಗಳ ಜೊತೆ ಕಾಲ‌ ಕಳೆಯುವ ದಚ್ಚು ಕೃಷಿ‌ ಇಲಾಖೆಯ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಅದು ಯಾವುದೇ ಸಂಭಾವನೆ ಪಡೆಯದೆ ಅನ್ನೋದೆ ವಿಶೇಷ. https://twitter.com/bcpatilkourava/status/1353606967655190528?s=20 ಕೃಷಿ ಇಲಾಖೆಯ ರಾಯಭಾರಿ ಹುದ್ದೆ...
- Advertisement -spot_img

Latest News

Punjab News: ಪ್ರೇಯಸಿಗೆ 20 ಬಾರಿ ಇರಿದು ಹ*ತ್ಯೆ ಮಾಡಿದ ಭಗ್ನಪ್ರೇಮಿ, ಬಳಿಕ ಆತ್ಮಹ*ತ್ಯೆಗೆ ಯತ್ನ.

Panjab News: ಭಗ್ನಪ್ರೇಮಿಯೋರ್ವ ತನ್ನ ಪ್ರೇಯಸಿಯನ್ನ ಚಾಾಕುವಿನಿಂದ ಚುಚ್ಚಿ ಚುಚ್ಚಿ ಸಾಯಿಸಿದ್ದಾರೆ. ಅಲ್ಲದೇ, ತನ್ನನ್ನು ತಾನು ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಪಂಜಾಬ್‌ನ ಮೊಹಾಲಿಯಲ್ಲಿ ಈ ಘಟನೆ...
- Advertisement -spot_img